Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Published : Dec 09, 2021, 06:03 PM IST

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಚೆನ್ನೈ(ಡಿ.09): ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಸೂಲುರು ವಾಯುಲೆನೆಯಿಂದ ಸೇನಾ ವಿಮಾನದಲ್ಲಿ ಪಾರ್ಥೀವ ಶರೀರಗಳನ್ನು ನವದೆಹಲಿಗೆ ತರಲಾಗುತ್ತಿದೆ. ದೇಶದಲ್ಲಿ ದುಃಖ ಮಡುಗಟ್ಟಿದೆ. ಗುರುವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಸೇನಾಧಿಕಾರಿಗಳು ಮೃತಪಟ್ಟಿದ್ದರು. ಇದು ದೇಶದಲ್ಲಿ ನಡೆದ ಅತ್ಯಂತ ಘೋರ ಸೇನಾ ಹೆಲಿಕಾಪ್ಟರ್ ಪತನವಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more