Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Published : Dec 09, 2021, 06:03 PM IST

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಚೆನ್ನೈ(ಡಿ.09): ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಸೂಲುರು ವಾಯುಲೆನೆಯಿಂದ ಸೇನಾ ವಿಮಾನದಲ್ಲಿ ಪಾರ್ಥೀವ ಶರೀರಗಳನ್ನು ನವದೆಹಲಿಗೆ ತರಲಾಗುತ್ತಿದೆ. ದೇಶದಲ್ಲಿ ದುಃಖ ಮಡುಗಟ್ಟಿದೆ. ಗುರುವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಸೇನಾಧಿಕಾರಿಗಳು ಮೃತಪಟ್ಟಿದ್ದರು. ಇದು ದೇಶದಲ್ಲಿ ನಡೆದ ಅತ್ಯಂತ ಘೋರ ಸೇನಾ ಹೆಲಿಕಾಪ್ಟರ್ ಪತನವಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more