Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Bipin Rawat Death: ಪಾರ್ಥೀವ ಶರೀರ ಸಾಗುವ ದಾರಿಯುದ್ದಕ್ಕೂ ಹೂಮಳೆ ಸುರಿಸಿ ಭಾರತ್ ಮಾತಾಕಿ ಜೈ ಘೋಷಣೆ!

Published : Dec 09, 2021, 06:03 PM IST

ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಚೆನ್ನೈ(ಡಿ.09): ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ 13 ಸೇನಾಧಿಕಾರಿಗಳ ಪಾರ್ಥೀವ ಶರೀರವನ್ನು ನೀಲಗಿರಿಯ ಮದ್ರಾಸ್ ರಿಜಿಮೆಂಟ್ ಕೇಂದ್ರದಿಂದ ಸೂಲುರ ವಾಯುನೆಲೆಗೆ ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿದೆ. ಈ ವೇಳೆ ದಾರಿಯುದ್ದಕ್ಕೂ ಜನರು ನಿಂತು ಹೂಗಳನ್ನು ಚೆಲ್ಲಿದರು. ಕಣ್ಣೀರಿನಿಂದಲೇ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ವೀರ್ ವಣಕ್ಕಂ ಎಂದೂ ಘೋಷಣೆ ಕೂಗಿದ್ದಾರೆ.

ಸೂಲುರು ವಾಯುಲೆನೆಯಿಂದ ಸೇನಾ ವಿಮಾನದಲ್ಲಿ ಪಾರ್ಥೀವ ಶರೀರಗಳನ್ನು ನವದೆಹಲಿಗೆ ತರಲಾಗುತ್ತಿದೆ. ದೇಶದಲ್ಲಿ ದುಃಖ ಮಡುಗಟ್ಟಿದೆ. ಗುರುವಾರ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಸೇನಾಧಿಕಾರಿಗಳು ಮೃತಪಟ್ಟಿದ್ದರು. ಇದು ದೇಶದಲ್ಲಿ ನಡೆದ ಅತ್ಯಂತ ಘೋರ ಸೇನಾ ಹೆಲಿಕಾಪ್ಟರ್ ಪತನವಾಗಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more