Mekedatu Row: ನಮ್ಮ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ, ಬೆಂಬಲ ಕೊಟ್ಟ ಬಿಜೆಪಿ

Mekedatu Row: ನಮ್ಮ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ, ಬೆಂಬಲ ಕೊಟ್ಟ ಬಿಜೆಪಿ

Published : Mar 21, 2022, 05:29 PM ISTUpdated : Mar 21, 2022, 05:30 PM IST

*ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು  ವಿರೋಧ
* ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ
* ಸರ್ಕಾರದ ನಿರ್ಧಾರ ಬೆಂಬಲಿಸಿದ ತಮಿಳುನಾಡು ಬಿಜೆಪಿ
* ಅನ್ಯಾಯವಾಗುತ್ತಿದೆ ಎಂದು ತಮಿಳುನಾಡು ಕ್ಯಾತೆ 

ಚೆನ್ನೈ(ಮಾ. 21)  ಮೇಕೆದಾಟು (Mekedatu) ಯೋಜನೆ  ವಿರುದ್ಧ ತಮಿಳುನಾಡು (Tamilnadu) ವಿಧಾನಸಭೆ ನಿರ್ಧಾರ ತೆಗೆದುಕೊಂಡಿದೆ. ತಮಿಳುನಾಡಿನ ನಿರ್ಧಾರವನ್ನು ಅಲ್ಲಿನ ಪಕ್ಷಗಳು ಸಮರ್ಥಿಸಿಕೊಂಡಿದ್ದು ಬಿಜೆಪಿ (BJP) ಸಹ ಬೆಂಬಲ ನೀಡಿದೆ. 

ಪ್ರಧಾನಿ ಬಳಿ ನಿಯೋಗ ಕೊಂಡೊಯ್ಯಲು ಕರ್ನಾಟಕ ತಿರ್ಮಾನ

ತಮಿಳುನಾಡು  ಬಿಜೆಪಿ ನಾಯಕ, ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾ ಮಲೈ ಸಹ  ಈ ಹಿಂದೆ ಮೇಕೆದಾಟು ಯೋಜನೆಗೆ ನಮ್ಮ ವಿರೋಧ ಎಂದಿದ್ದರು. ಇನ್ನು ಮುಂದೆ ಈ ವಿಚಾರ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದು ನೋಡಬೇಕು. ತಮಿಳುನಾಡು ವಿಧಾನಸಭೆಯಲ್ಲಿ ನಾಲ್ವರು ಬಿಜೆಪಿ ಸದಸ್ಯರಿದ್ದಾರೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more