3 ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!ಪ್ರಕೃತಿಯ ಡೆಡ್ಲಿ ಡಿಸೆಂಬರ್ ಆಟ ಶುರುವಾಯ್ತಾ..!?

3 ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!ಪ್ರಕೃತಿಯ ಡೆಡ್ಲಿ ಡಿಸೆಂಬರ್ ಆಟ ಶುರುವಾಯ್ತಾ..!?

Published : Dec 05, 2023, 03:18 PM IST

ಮುಳುಗಿದ ಹಾಸ್ಪಿಟಲ್..ತೇಲಿ ಹೋದ ಕಾರ್..!
ಕೊಚ್ಚಿ ಹೋಗ್ತಿದ್ದ ಮಹಿಳೆ ಜಸ್ಟ್ ಮಿಸ್..!
ರಣವೇಗದಲ್ಲಿ ನಗರಕ್ಕೆ ನುಗ್ಗಿ ಬಂತು ಸಮುದ್ರ..!
 

ಬರೊಬ್ಬರಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಮೈಚಾಂಗ್‌ ಸೈಕ್ಲೋನ್‌ ಗಾಳಿ ಬೀಸುತ್ತಿದ್ದು, ಕರಾವಳಿಯಲ್ಲಿ ಜಲ ತಾಂಡವ ಶುರುಮಾಡಿದೆ. ನೋಡ ನೋಡ್ತಿದ್ದಂತೆ ಕೊಚ್ಚಿಹೋದ ಕಾರ್, ದಿಕ್ಕಾಪಾಲಾಗಿ ಓಡಿ ಹೋದ ಜನ. ಸುನಾಮಿ ರೂಪದಲ್ಲಿ ನಗರಕ್ಕೆ ಎಂಟ್ರಿ ಕೊಟ್ಟ ಸಮುದ್ರ. ಈ ಎಲ್ಲಾ ದೃಶ್ಯಗಳು ರೆಕಾರ್ಡ್ ಆಗಿದ್ದು, ಪಕ್ಕದ ತಮಿಳುನಾಡಿನಲ್ಲಿ(Tamilnadu) ಹೌದು ಚೆನ್ನೈ (Chain) ಹಾನಗರವನ್ನ ಈಗ ಮೈಚಾಂಗ್ ಕಬ್ಜಾ ಮಾಡಿಕೊಂಡಿದೆ. ಒಂದೇ ದಿನಕ್ಕೆ ಸೈತಾನ್ ರೂಪ ಪಡೆದುಕೊಂಡಿರೋ ಮೈಚಾಂಗ್ ಸೈಕ್ಲೋನ್.. ಡೆಡ್ಲಿ ಆಟ ಶುರು ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಸೃಷ್ಟಿಯಾಗಿದೆ. ಈ ಚಂಡಮಾರುತ ಮೊದಲು ಚೆನ್ನೈ ನಗರಕ್ಕೆ, ಗಂಟೆಗೆ 100-120 ಕಿ.ಮೀ ವೇಗದಲ್ಲಿ ಅಪ್ಪಳಿಸಿದೆ. ಪರಿಣಾಮ ಚೆನ್ನೈನಲ್ಲಿ ಭಾರಿ ಮಳೆ ಸುರಿತಿದೆ.  ಇನ್ನು ಈ ಚಂಡಮಾರುತ ಮುಂದೆ ಸಾಗಿ, ಆಂಧ್ರಪ್ರದೇಶ ರಾಯಲಸೀಮ ಮತ್ತು ವಿಶಾಖಾಪಟ್ಟಣದ ವರೆಗೂ ಸಾಗಲಿದೆ. ಮುಂದೆ ಸಾಗಿದಂತೆ ಚಂಡಮಾರುತ ವೇಗದಲ್ಲಿ ಕಮ್ಮಿಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ.ಹಾಗಾದ್ರೆ ಚೆನ್ನೈನಲ್ಲಿ ಮೈಚಾಂಗ್ ಸೃಷ್ಟಿಸಿದ ಜಲ ಪ್ರಳಯ. ಬಂಗಾಳಕೊಲ್ಲಿ ಮೈಚಾಂಗ್ ಅನ್ನೋ ಸೈಕ್ಲೋನ್ ಸೃಷ್ಟಿಯಾಗಿದ್ದು, ಚೆನ್ನೈ ನಗರದಲ್ಲಿ ದೊಡ್ಡ ಪ್ರಳಯವನ್ನೇ ಸೃಷ್ಟಿಸಿದೆ.

ಇದನ್ನೂ ವೀಕ್ಷಿಸಿ:  ಮಹಾಯುದ್ಧಕ್ಕೆ ಮೆಗಾ ತಾಲೀಮು..ಮೋದಿ ಹ್ಯಾಟ್ರಿಕ್ ಪಕ್ಕನಾ..? ಲೋಕಯುದ್ಧದ ಮೇಲೆ ಪಂಚ ಕುರುಕ್ಷೇತ್ರದ ಎಫೆಕ್ಟ್ ಏನು..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more