3 ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!ಪ್ರಕೃತಿಯ ಡೆಡ್ಲಿ ಡಿಸೆಂಬರ್ ಆಟ ಶುರುವಾಯ್ತಾ..!?

3 ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!ಪ್ರಕೃತಿಯ ಡೆಡ್ಲಿ ಡಿಸೆಂಬರ್ ಆಟ ಶುರುವಾಯ್ತಾ..!?

Published : Dec 05, 2023, 03:18 PM IST

ಮುಳುಗಿದ ಹಾಸ್ಪಿಟಲ್..ತೇಲಿ ಹೋದ ಕಾರ್..!
ಕೊಚ್ಚಿ ಹೋಗ್ತಿದ್ದ ಮಹಿಳೆ ಜಸ್ಟ್ ಮಿಸ್..!
ರಣವೇಗದಲ್ಲಿ ನಗರಕ್ಕೆ ನುಗ್ಗಿ ಬಂತು ಸಮುದ್ರ..!
 

ಬರೊಬ್ಬರಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಮೈಚಾಂಗ್‌ ಸೈಕ್ಲೋನ್‌ ಗಾಳಿ ಬೀಸುತ್ತಿದ್ದು, ಕರಾವಳಿಯಲ್ಲಿ ಜಲ ತಾಂಡವ ಶುರುಮಾಡಿದೆ. ನೋಡ ನೋಡ್ತಿದ್ದಂತೆ ಕೊಚ್ಚಿಹೋದ ಕಾರ್, ದಿಕ್ಕಾಪಾಲಾಗಿ ಓಡಿ ಹೋದ ಜನ. ಸುನಾಮಿ ರೂಪದಲ್ಲಿ ನಗರಕ್ಕೆ ಎಂಟ್ರಿ ಕೊಟ್ಟ ಸಮುದ್ರ. ಈ ಎಲ್ಲಾ ದೃಶ್ಯಗಳು ರೆಕಾರ್ಡ್ ಆಗಿದ್ದು, ಪಕ್ಕದ ತಮಿಳುನಾಡಿನಲ್ಲಿ(Tamilnadu) ಹೌದು ಚೆನ್ನೈ (Chain) ಹಾನಗರವನ್ನ ಈಗ ಮೈಚಾಂಗ್ ಕಬ್ಜಾ ಮಾಡಿಕೊಂಡಿದೆ. ಒಂದೇ ದಿನಕ್ಕೆ ಸೈತಾನ್ ರೂಪ ಪಡೆದುಕೊಂಡಿರೋ ಮೈಚಾಂಗ್ ಸೈಕ್ಲೋನ್.. ಡೆಡ್ಲಿ ಆಟ ಶುರು ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಸೃಷ್ಟಿಯಾಗಿದೆ. ಈ ಚಂಡಮಾರುತ ಮೊದಲು ಚೆನ್ನೈ ನಗರಕ್ಕೆ, ಗಂಟೆಗೆ 100-120 ಕಿ.ಮೀ ವೇಗದಲ್ಲಿ ಅಪ್ಪಳಿಸಿದೆ. ಪರಿಣಾಮ ಚೆನ್ನೈನಲ್ಲಿ ಭಾರಿ ಮಳೆ ಸುರಿತಿದೆ.  ಇನ್ನು ಈ ಚಂಡಮಾರುತ ಮುಂದೆ ಸಾಗಿ, ಆಂಧ್ರಪ್ರದೇಶ ರಾಯಲಸೀಮ ಮತ್ತು ವಿಶಾಖಾಪಟ್ಟಣದ ವರೆಗೂ ಸಾಗಲಿದೆ. ಮುಂದೆ ಸಾಗಿದಂತೆ ಚಂಡಮಾರುತ ವೇಗದಲ್ಲಿ ಕಮ್ಮಿಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ.ಹಾಗಾದ್ರೆ ಚೆನ್ನೈನಲ್ಲಿ ಮೈಚಾಂಗ್ ಸೃಷ್ಟಿಸಿದ ಜಲ ಪ್ರಳಯ. ಬಂಗಾಳಕೊಲ್ಲಿ ಮೈಚಾಂಗ್ ಅನ್ನೋ ಸೈಕ್ಲೋನ್ ಸೃಷ್ಟಿಯಾಗಿದ್ದು, ಚೆನ್ನೈ ನಗರದಲ್ಲಿ ದೊಡ್ಡ ಪ್ರಳಯವನ್ನೇ ಸೃಷ್ಟಿಸಿದೆ.

ಇದನ್ನೂ ವೀಕ್ಷಿಸಿ:  ಮಹಾಯುದ್ಧಕ್ಕೆ ಮೆಗಾ ತಾಲೀಮು..ಮೋದಿ ಹ್ಯಾಟ್ರಿಕ್ ಪಕ್ಕನಾ..? ಲೋಕಯುದ್ಧದ ಮೇಲೆ ಪಂಚ ಕುರುಕ್ಷೇತ್ರದ ಎಫೆಕ್ಟ್ ಏನು..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more