ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

Suvarna News   | Asianet News
Published : Nov 26, 2020, 10:02 AM IST

ತಮಿಳುನಾಡು, ಪುದುಚೆರಿಯಲ್ಲಿ ನಿವಾರ್‌ ಚಂಡಮಾರುತದ ಆರ್ಭಟ| ರಾತ್ರಿ 11-30 ರಿಂದ 2-30 ರ ಸುಮಾರಿಗೆ  ಅಪ್ಪಳಿಸಿದ ಸೈಕ್ಲೋನ್‌| ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ಬೀಸುತ್ತಿರುವ ನಿವಾರ್‌ ಚಂಡಮಾರುತ| 

ತಮಿಳುನಾಡು/ಪುದುಚೆರಿ(ನ.26): ತಮಿಳುನಾಡು, ಪುದುಚೆರಿಗೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ. ನಿನ್ನೆ(ಬುಧವಾರ) ರಾತ್ರಿ 11-30 ರಿಂದ 2-30 ರ ಸುಮಾರಿಗೆ ಸೈಕ್ಲೋನ್‌ ಅಪ್ಪಳಿಸಿದೆ. ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ನಿವಾರ್‌ ಚಂಡಮಾರುತ ಬೀಸುತ್ತಿದೆ. 

ಒಂದೇ ವರ್ಷದಲ್ಲಿ ಟಾಪ್ 2 ಶ್ರೀಮಂತರಾಗೋದು ಹೇಗೆ? ಏನಿದು ಮ್ಯಾಜಿಕ್?

ತಮಿಳುನಾಡಿನ ಕರಾವಳಿಗೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ. ಹೀಗಾಗಿ ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಲ್ಲಿ ಒಂದು ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?