ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

Suvarna News   | Asianet News
Published : Nov 26, 2020, 10:02 AM IST

ತಮಿಳುನಾಡು, ಪುದುಚೆರಿಯಲ್ಲಿ ನಿವಾರ್‌ ಚಂಡಮಾರುತದ ಆರ್ಭಟ| ರಾತ್ರಿ 11-30 ರಿಂದ 2-30 ರ ಸುಮಾರಿಗೆ  ಅಪ್ಪಳಿಸಿದ ಸೈಕ್ಲೋನ್‌| ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ಬೀಸುತ್ತಿರುವ ನಿವಾರ್‌ ಚಂಡಮಾರುತ| 

ತಮಿಳುನಾಡು/ಪುದುಚೆರಿ(ನ.26): ತಮಿಳುನಾಡು, ಪುದುಚೆರಿಗೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ. ನಿನ್ನೆ(ಬುಧವಾರ) ರಾತ್ರಿ 11-30 ರಿಂದ 2-30 ರ ಸುಮಾರಿಗೆ ಸೈಕ್ಲೋನ್‌ ಅಪ್ಪಳಿಸಿದೆ. ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ನಿವಾರ್‌ ಚಂಡಮಾರುತ ಬೀಸುತ್ತಿದೆ. 

ಒಂದೇ ವರ್ಷದಲ್ಲಿ ಟಾಪ್ 2 ಶ್ರೀಮಂತರಾಗೋದು ಹೇಗೆ? ಏನಿದು ಮ್ಯಾಜಿಕ್?

ತಮಿಳುನಾಡಿನ ಕರಾವಳಿಗೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ. ಹೀಗಾಗಿ ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಲ್ಲಿ ಒಂದು ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್