ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

ತಮಿಳುನಾಡು, ಪುದುಚೆರಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತ: ಭಾರೀ ಮಳೆ

Suvarna News   | Asianet News
Published : Nov 26, 2020, 10:02 AM IST

ತಮಿಳುನಾಡು, ಪುದುಚೆರಿಯಲ್ಲಿ ನಿವಾರ್‌ ಚಂಡಮಾರುತದ ಆರ್ಭಟ| ರಾತ್ರಿ 11-30 ರಿಂದ 2-30 ರ ಸುಮಾರಿಗೆ  ಅಪ್ಪಳಿಸಿದ ಸೈಕ್ಲೋನ್‌| ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ಬೀಸುತ್ತಿರುವ ನಿವಾರ್‌ ಚಂಡಮಾರುತ| 

ತಮಿಳುನಾಡು/ಪುದುಚೆರಿ(ನ.26): ತಮಿಳುನಾಡು, ಪುದುಚೆರಿಗೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ. ನಿನ್ನೆ(ಬುಧವಾರ) ರಾತ್ರಿ 11-30 ರಿಂದ 2-30 ರ ಸುಮಾರಿಗೆ ಸೈಕ್ಲೋನ್‌ ಅಪ್ಪಳಿಸಿದೆ. ಗಂಟೆಗೆ 60 ರಿಂದ 65 ಕಿ.ಮೀ ವೇಗದಲ್ಲಿ ನಿವಾರ್‌ ಚಂಡಮಾರುತ ಬೀಸುತ್ತಿದೆ. 

ಒಂದೇ ವರ್ಷದಲ್ಲಿ ಟಾಪ್ 2 ಶ್ರೀಮಂತರಾಗೋದು ಹೇಗೆ? ಏನಿದು ಮ್ಯಾಜಿಕ್?

ತಮಿಳುನಾಡಿನ ಕರಾವಳಿಗೆ ನಿವಾರ್‌ ಚಂಡಮಾರುತ ಅಪ್ಪಳಿಸಿದೆ. ಹೀಗಾಗಿ ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಲ್ಲಿ ಒಂದು ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?