ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

Published : Sep 06, 2023, 01:26 PM IST

ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿದ ವಿವಾದಿತ ಹೇಳಿಕೆ ಇಂಡಿಯಾ ಮೈತ್ರಿಕೂಟವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.   ಉದಯನಿಧಿಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಆಗದೇ ಅತ್ತ ವಿರೋಧಿಸಲು ಆಗದೇ ಸಂಕಷ್ಟಕ್ಕೆ ಸಿಲುಕಿದೆ ಇಂಡಿಯಾ ಕೂಟ, ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ


ಸ್ಟಾಲಿನ್ ಪುತ್ರ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್  ಹಿಂದೂ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ  ದೇಶದಲ್ಲಿ ವಿವಾದ ಕಿಡಿ ಹಚ್ಚಿರುವುದು ಗೊತ್ತೇ ಇದೆ. ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ 260ಕ್ಕೂ ಹೆಚ್ಚು ಜನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೂ ಪತ್ರ ಬರೆದಿದ್ದಾರೆ. ಉದಯನಿಧಿ ಹೇಳಿಕೆಯಿಂದ ಸಿಟ್ಟಿಗೆದ್ದಿರುವ ಅಯೋಧ್ಯಾ ಶ್ರೀ ಪರಮಹಂಸ ಗುರೂಜಿ ಉದಯನಿಧಿ ತಲೆ ಕಡಿದವರಿಗೆ ಬಹುಮಾನವನ್ನು ಘೋಷಣೆ ಮಾಡಿದ್ದಾರೆ. ಆದರೆ ಇಂತದ್ದಕ್ಕೆಲ್ಲಾ ನಾ ಹೆದರುವುದಿಲ್ಲ, ನಾನೂ ಈಗಲೂ ಆ ಹೇಳಿಕೆಗೆ ಬದ್ಧನಾಗಿರುವೆ ಎಂದು ಉದಯನಿಧಿ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಆದರೆ ಇದರಿಂದ ನಿಜವಾಗಿಯೂ ಸಂಕಟ ಎದುರಾಗಿರುವುದು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ. ಬಿಜೆಪಿ ಇದನ್ನೇ ಚುನಾವಣಾ ಅಸ್ತ್ರವನ್ನಾಗಿಸಿ ಇಂಡಿಯಾ ಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದೆ ಇತ್ತ ತಮ್ಮ ಪಾಳಯದಲ್ಲಿರುವ ಉದಯನಿಧಿಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಆಗದೇ ಅತ್ತ ವಿರೋಧಿಸಲು ಆಗದೇ ಸಂಕಷ್ಟಕ್ಕೆ ಸಿಲುಕಿದೆ ಇಂಡಿಯಾ ಕೂಟ, ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more