ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

Published : Sep 06, 2023, 01:26 PM IST

ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿದ ವಿವಾದಿತ ಹೇಳಿಕೆ ಇಂಡಿಯಾ ಮೈತ್ರಿಕೂಟವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.   ಉದಯನಿಧಿಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಆಗದೇ ಅತ್ತ ವಿರೋಧಿಸಲು ಆಗದೇ ಸಂಕಷ್ಟಕ್ಕೆ ಸಿಲುಕಿದೆ ಇಂಡಿಯಾ ಕೂಟ, ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ


ಸ್ಟಾಲಿನ್ ಪುತ್ರ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್  ಹಿಂದೂ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ  ದೇಶದಲ್ಲಿ ವಿವಾದ ಕಿಡಿ ಹಚ್ಚಿರುವುದು ಗೊತ್ತೇ ಇದೆ. ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ 260ಕ್ಕೂ ಹೆಚ್ಚು ಜನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೂ ಪತ್ರ ಬರೆದಿದ್ದಾರೆ. ಉದಯನಿಧಿ ಹೇಳಿಕೆಯಿಂದ ಸಿಟ್ಟಿಗೆದ್ದಿರುವ ಅಯೋಧ್ಯಾ ಶ್ರೀ ಪರಮಹಂಸ ಗುರೂಜಿ ಉದಯನಿಧಿ ತಲೆ ಕಡಿದವರಿಗೆ ಬಹುಮಾನವನ್ನು ಘೋಷಣೆ ಮಾಡಿದ್ದಾರೆ. ಆದರೆ ಇಂತದ್ದಕ್ಕೆಲ್ಲಾ ನಾ ಹೆದರುವುದಿಲ್ಲ, ನಾನೂ ಈಗಲೂ ಆ ಹೇಳಿಕೆಗೆ ಬದ್ಧನಾಗಿರುವೆ ಎಂದು ಉದಯನಿಧಿ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಆದರೆ ಇದರಿಂದ ನಿಜವಾಗಿಯೂ ಸಂಕಟ ಎದುರಾಗಿರುವುದು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ. ಬಿಜೆಪಿ ಇದನ್ನೇ ಚುನಾವಣಾ ಅಸ್ತ್ರವನ್ನಾಗಿಸಿ ಇಂಡಿಯಾ ಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದೆ ಇತ್ತ ತಮ್ಮ ಪಾಳಯದಲ್ಲಿರುವ ಉದಯನಿಧಿಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಆಗದೇ ಅತ್ತ ವಿರೋಧಿಸಲು ಆಗದೇ ಸಂಕಷ್ಟಕ್ಕೆ ಸಿಲುಕಿದೆ ಇಂಡಿಯಾ ಕೂಟ, ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more