News Hour: ಕಣಿವೆಯಲ್ಲಿ ಹಿಂದೂಗಳ ಸಾಲು ಸಾಲು ಕೊಲೆ: ಟಾರ್ಗೆಟ್‌ ಕಿಲ್ಲಿಂಗ್ಸ್‌ಗೆ ತತ್ತರಿಸಿದ ಕಾಶ್ಮೀರ

News Hour: ಕಣಿವೆಯಲ್ಲಿ ಹಿಂದೂಗಳ ಸಾಲು ಸಾಲು ಕೊಲೆ: ಟಾರ್ಗೆಟ್‌ ಕಿಲ್ಲಿಂಗ್ಸ್‌ಗೆ ತತ್ತರಿಸಿದ ಕಾಶ್ಮೀರ

Published : Jun 03, 2022, 12:09 AM IST

Targeted killing in Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿಯಿಂದ ಇಲ್ಲಿಯವರೆಗೂ 17 ಟಾರ್ಗೆಟ್‌ ಕಿಲ್ಲಿಂಗ್ಸ್ ನಡೆದಿವೆ. 

ಶ್ರೀನಗರ (ಜೂ. 02): ಮತ್ತೆ ಕಣಿವೆ ನಾಡು ಕಾಶ್ಮೀರದಲ್ಲಿ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.ಇಷ್ಟು ವರ್ಷಗಳ ಬಳಿಕ, ಈಗ ಮತ್ತೆ ಕಾಶ್ಮೀರಿ ಪಂಡಿತರ ಜೀವಕ್ಕೆ ಸಂಚಕಾರ ಬಂದೆರಗಿದೆ. ಕಾಶ್ಮೀರದಲ್ಲಿ ಮತ್ತೆ ಹಿಂದು ನಾಗರಿಕರನ್ನು ಗುರುತಿಸಿ ಹತ್ಯೆಗೈಯುತ್ತಿರುವ ಬೆಳವಣಿಗೆಗಳು ಹೆಚ್ಚುತ್ತಿವೆ. ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡುವ ಪ್ರಕರಣಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದಿದ್ದು, ಜನವರಿಯಿಂದ ಇಲ್ಲಿಯವರೆಗೂ 17 ಟಾರ್ಗೆಟ್‌ ಕಿಲ್ಲಿಂಗ್ಸ್ ನಡೆದಿವೆ.  

ಇದನ್ನೂ ನೋಡಿ: ಕಣಿವೆಯಲ್ಲಿ ಹರಿಯುತ್ತಿದೆ ಹಿಂದೂಗಳ ರಕ್ತದ ಕೋಡಿ: ಕಾಶ್ಮೀರ್ ಫೈಲ್ಸ್ ರಿ ಓಪನ್?

ಈ ನಡುವೆ, ಪಂಡಿತರ ಆಗ್ರಹಕ್ಕೆ ಸರ್ಕಾರ ಸ್ಪಂದಿಸಿದೆ. ಕಾಶ್ಮೀರಿ ಹಿಂದೂ ಪಂಡಿತರು ವಾಸವಾಗಿರುವ ಕಾಲೋನಿಗಳನ್ನು ಪೊಲೀಸರು ಸೀಲ್‌ ಮಾಡಿದ್ದು, ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹಿಂದೂ ನಾಗರಿಕರ ಹತ್ಯೆಯ ಪ್ರಕರಣಗಳು ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಜೀವಭಯದಿಂದಾಗಿ ಮಂಗಳವಾರದಿಂದ 100ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಕಾಶ್ಮೀರ ಕಣಿವೆಯನ್ನು ಬಿಟ್ಟು ವಲಸೆ ಹೋಗಿವೆ ಎಂಬ ವಿಷಯ ಬೆಳಕಿಗೆ ಬಂದಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more