News Hour: ಕಣಿವೆಯಲ್ಲಿ ಹಿಂದೂಗಳ ಸಾಲು ಸಾಲು ಕೊಲೆ: ಟಾರ್ಗೆಟ್‌ ಕಿಲ್ಲಿಂಗ್ಸ್‌ಗೆ ತತ್ತರಿಸಿದ ಕಾಶ್ಮೀರ

News Hour: ಕಣಿವೆಯಲ್ಲಿ ಹಿಂದೂಗಳ ಸಾಲು ಸಾಲು ಕೊಲೆ: ಟಾರ್ಗೆಟ್‌ ಕಿಲ್ಲಿಂಗ್ಸ್‌ಗೆ ತತ್ತರಿಸಿದ ಕಾಶ್ಮೀರ

Published : Jun 03, 2022, 12:09 AM IST

Targeted killing in Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿಯಿಂದ ಇಲ್ಲಿಯವರೆಗೂ 17 ಟಾರ್ಗೆಟ್‌ ಕಿಲ್ಲಿಂಗ್ಸ್ ನಡೆದಿವೆ. 

ಶ್ರೀನಗರ (ಜೂ. 02): ಮತ್ತೆ ಕಣಿವೆ ನಾಡು ಕಾಶ್ಮೀರದಲ್ಲಿ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.ಇಷ್ಟು ವರ್ಷಗಳ ಬಳಿಕ, ಈಗ ಮತ್ತೆ ಕಾಶ್ಮೀರಿ ಪಂಡಿತರ ಜೀವಕ್ಕೆ ಸಂಚಕಾರ ಬಂದೆರಗಿದೆ. ಕಾಶ್ಮೀರದಲ್ಲಿ ಮತ್ತೆ ಹಿಂದು ನಾಗರಿಕರನ್ನು ಗುರುತಿಸಿ ಹತ್ಯೆಗೈಯುತ್ತಿರುವ ಬೆಳವಣಿಗೆಗಳು ಹೆಚ್ಚುತ್ತಿವೆ. ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡುವ ಪ್ರಕರಣಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದಿದ್ದು, ಜನವರಿಯಿಂದ ಇಲ್ಲಿಯವರೆಗೂ 17 ಟಾರ್ಗೆಟ್‌ ಕಿಲ್ಲಿಂಗ್ಸ್ ನಡೆದಿವೆ.  

ಇದನ್ನೂ ನೋಡಿ: ಕಣಿವೆಯಲ್ಲಿ ಹರಿಯುತ್ತಿದೆ ಹಿಂದೂಗಳ ರಕ್ತದ ಕೋಡಿ: ಕಾಶ್ಮೀರ್ ಫೈಲ್ಸ್ ರಿ ಓಪನ್?

ಈ ನಡುವೆ, ಪಂಡಿತರ ಆಗ್ರಹಕ್ಕೆ ಸರ್ಕಾರ ಸ್ಪಂದಿಸಿದೆ. ಕಾಶ್ಮೀರಿ ಹಿಂದೂ ಪಂಡಿತರು ವಾಸವಾಗಿರುವ ಕಾಲೋನಿಗಳನ್ನು ಪೊಲೀಸರು ಸೀಲ್‌ ಮಾಡಿದ್ದು, ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹಿಂದೂ ನಾಗರಿಕರ ಹತ್ಯೆಯ ಪ್ರಕರಣಗಳು ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಜೀವಭಯದಿಂದಾಗಿ ಮಂಗಳವಾರದಿಂದ 100ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಕಾಶ್ಮೀರ ಕಣಿವೆಯನ್ನು ಬಿಟ್ಟು ವಲಸೆ ಹೋಗಿವೆ ಎಂಬ ವಿಷಯ ಬೆಳಕಿಗೆ ಬಂದಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more