ಆಕ್ಸಿಜನ್ ಹಾಹಾಕಾರ, ಫ್ರೀ ಕೊಡೊಕೆ ಬಂದ್ರು ಟಾಟಾ ಅಂಬಾನಿ..!

ಆಕ್ಸಿಜನ್ ಹಾಹಾಕಾರ, ಫ್ರೀ ಕೊಡೊಕೆ ಬಂದ್ರು ಟಾಟಾ ಅಂಬಾನಿ..!

Published : Apr 23, 2021, 09:42 AM ISTUpdated : Apr 23, 2021, 10:39 AM IST

ಒಂದು ಕಡೆ ಬೆಡ್‌ ಸಿಗದೇ ರೋಗಿಗಳ ಪರದಾಡುತ್ತಿದ್ದಾರೆ. ಇಂತವರಿಗೆ ಚಿಕಿತ್ಸೆ ನೀಡಲು ರೈಲ್ವೇ ಆಸ್ಪತ್ರೆ ಸಿದ್ಧವಾಗಿದೆ.  ಆಕ್ಸಿಜನ್ ಹಾಹಾಕಾರಕ್ಕೆ ಬ್ರೇಕ್ ಹಾಕಲು ಟಾಟಾ, ಅಂಬಾನಿ ಮುಂದೆ ಬಂದಿದ್ದಾರೆ. ಇವೆಲ್ಲಾ ಸುದ್ದಿಗಳ ರೌಂಡ್‌ ಅಪ್ ಇಲ್ಲಿದೆ. 
 

ಬೆಂಗಳೂರು (ಏ. 23):  ದೇಶದಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಬಳಸುವ ಆಮ್ಲಜನಕಕ್ಕೆ ಹಾಹಾಕಾರ ಉಂಟಾಗಿರುವ ಬೆನ್ನಲ್ಲೇ, ‘ಸದ್ಯಕ್ಕೆ ಕೈಗಾರಿಕೆಗಳಿಗೆ ಆಮ್ಲಜನಕ ಸರಬರಾಜು ನಿಲ್ಲಿಸಿ. ಮಾನವ ಜೀವದ ಮುಂದೆ ಆರ್ಥಿಕ ಹಿತಾಸಕ್ತಿ ಮುಖ್ಯ ಅಲ್ಲವೇ ಅಲ್ಲ’ ಎಂದು ದೆಹಲಿ ಹೈಕೋರ್ಟ್‌ ತಾಕೀತು ಮಾಡಿದೆ. 

ಒಂದು ಕಡೆ ಬೆಡ್‌ ಸಿಗದೇ ರೋಗಿಗಳ ಪರದಾಡುತ್ತಿದ್ದಾರೆ. ಇಂತವರಿಗೆ ಚಿಕಿತ್ಸೆ ನೀಡಲು ರೈಲ್ವೇ ಆಸ್ಪತ್ರೆ ಸಿದ್ಧವಾಗಿದೆ.  ಆಕ್ಸಿಜನ್ ಹಾಹಾಕಾರಕ್ಕೆ ಬ್ರೇಕ್ ಹಾಕಲು ಟಾಟಾ, ಅಂಬಾನಿ ಮುಂದೆ ಬಂದಿದ್ದಾರೆ. ಇವೆಲ್ಲಾ ಸುದ್ದಿಗಳ ರೌಂಡ್‌ ಅಪ್ ಇಲ್ಲಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!