ಆಕ್ಸಿಜನ್ ಹಾಹಾಕಾರ, ಫ್ರೀ ಕೊಡೊಕೆ ಬಂದ್ರು ಟಾಟಾ ಅಂಬಾನಿ..!

ಆಕ್ಸಿಜನ್ ಹಾಹಾಕಾರ, ಫ್ರೀ ಕೊಡೊಕೆ ಬಂದ್ರು ಟಾಟಾ ಅಂಬಾನಿ..!

Published : Apr 23, 2021, 09:42 AM ISTUpdated : Apr 23, 2021, 10:39 AM IST

ಒಂದು ಕಡೆ ಬೆಡ್‌ ಸಿಗದೇ ರೋಗಿಗಳ ಪರದಾಡುತ್ತಿದ್ದಾರೆ. ಇಂತವರಿಗೆ ಚಿಕಿತ್ಸೆ ನೀಡಲು ರೈಲ್ವೇ ಆಸ್ಪತ್ರೆ ಸಿದ್ಧವಾಗಿದೆ.  ಆಕ್ಸಿಜನ್ ಹಾಹಾಕಾರಕ್ಕೆ ಬ್ರೇಕ್ ಹಾಕಲು ಟಾಟಾ, ಅಂಬಾನಿ ಮುಂದೆ ಬಂದಿದ್ದಾರೆ. ಇವೆಲ್ಲಾ ಸುದ್ದಿಗಳ ರೌಂಡ್‌ ಅಪ್ ಇಲ್ಲಿದೆ. 
 

ಬೆಂಗಳೂರು (ಏ. 23):  ದೇಶದಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಬಳಸುವ ಆಮ್ಲಜನಕಕ್ಕೆ ಹಾಹಾಕಾರ ಉಂಟಾಗಿರುವ ಬೆನ್ನಲ್ಲೇ, ‘ಸದ್ಯಕ್ಕೆ ಕೈಗಾರಿಕೆಗಳಿಗೆ ಆಮ್ಲಜನಕ ಸರಬರಾಜು ನಿಲ್ಲಿಸಿ. ಮಾನವ ಜೀವದ ಮುಂದೆ ಆರ್ಥಿಕ ಹಿತಾಸಕ್ತಿ ಮುಖ್ಯ ಅಲ್ಲವೇ ಅಲ್ಲ’ ಎಂದು ದೆಹಲಿ ಹೈಕೋರ್ಟ್‌ ತಾಕೀತು ಮಾಡಿದೆ. 

ಒಂದು ಕಡೆ ಬೆಡ್‌ ಸಿಗದೇ ರೋಗಿಗಳ ಪರದಾಡುತ್ತಿದ್ದಾರೆ. ಇಂತವರಿಗೆ ಚಿಕಿತ್ಸೆ ನೀಡಲು ರೈಲ್ವೇ ಆಸ್ಪತ್ರೆ ಸಿದ್ಧವಾಗಿದೆ.  ಆಕ್ಸಿಜನ್ ಹಾಹಾಕಾರಕ್ಕೆ ಬ್ರೇಕ್ ಹಾಕಲು ಟಾಟಾ, ಅಂಬಾನಿ ಮುಂದೆ ಬಂದಿದ್ದಾರೆ. ಇವೆಲ್ಲಾ ಸುದ್ದಿಗಳ ರೌಂಡ್‌ ಅಪ್ ಇಲ್ಲಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್