ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

Published : Feb 18, 2025, 10:19 PM ISTUpdated : Feb 18, 2025, 10:25 PM IST

ರಂಜಾನ್ ಪ್ರಯುಕ್ತ ಮುಸ್ಲಿಮ್ ಸರ್ಕಾರಿ ನೌಕರರಿಗೆ ತೆಲಂಗಾಣ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ. ಇದು ಹಿಂದೂ ನಾಯಕರ ಕೆರಳಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ ಈಗ ಯಾಕೆ ಎಂದು ಪ್ರಶ್ನಿಸಿದ್ದಾರೆ.

ರಂಜಾನ್ ಹಬ್ಬದ ಸಮಯದಲ್ಲಿ ಸರ್ಕಾರಿ ಮುಸ್ಲಿಮ್ ನೌಕರರಿಗೆ ಕೆಲಸದ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ. ಒಂದು ಗಂಟೆಗಳ ಕಾಲ ಮುಸ್ಲಿಮರಿಗೆ ವಿನಾಯಿತಿ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಇದು ವಿವಾದ ವಾಗುತ್ತಿದ್ದಂತೆ ಇತ್ತ ಆಂಧ್ರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶ ಹೊರಡಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ, ಇದೀಗ ಮುಸ್ಲಿಮರಿಗೆ ಯಾಕೆ? ಒಲೈಕೆ ರಾಜಕಾರಣ ಈ ಮಟ್ಟಿಗೆ ಇಳಿಯಬಾರದು ಎಂದು ಹಿಂದೂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more