ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

Published : Feb 18, 2025, 10:19 PM ISTUpdated : Feb 18, 2025, 10:25 PM IST

ರಂಜಾನ್ ಪ್ರಯುಕ್ತ ಮುಸ್ಲಿಮ್ ಸರ್ಕಾರಿ ನೌಕರರಿಗೆ ತೆಲಂಗಾಣ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ. ಇದು ಹಿಂದೂ ನಾಯಕರ ಕೆರಳಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ ಈಗ ಯಾಕೆ ಎಂದು ಪ್ರಶ್ನಿಸಿದ್ದಾರೆ.

ರಂಜಾನ್ ಹಬ್ಬದ ಸಮಯದಲ್ಲಿ ಸರ್ಕಾರಿ ಮುಸ್ಲಿಮ್ ನೌಕರರಿಗೆ ಕೆಲಸದ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ. ಒಂದು ಗಂಟೆಗಳ ಕಾಲ ಮುಸ್ಲಿಮರಿಗೆ ವಿನಾಯಿತಿ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಇದು ವಿವಾದ ವಾಗುತ್ತಿದ್ದಂತೆ ಇತ್ತ ಆಂಧ್ರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶ ಹೊರಡಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ, ಇದೀಗ ಮುಸ್ಲಿಮರಿಗೆ ಯಾಕೆ? ಒಲೈಕೆ ರಾಜಕಾರಣ ಈ ಮಟ್ಟಿಗೆ ಇಳಿಯಬಾರದು ಎಂದು ಹಿಂದೂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more