ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

Published : Feb 18, 2025, 10:19 PM ISTUpdated : Feb 18, 2025, 10:25 PM IST

ರಂಜಾನ್ ಪ್ರಯುಕ್ತ ಮುಸ್ಲಿಮ್ ಸರ್ಕಾರಿ ನೌಕರರಿಗೆ ತೆಲಂಗಾಣ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ. ಇದು ಹಿಂದೂ ನಾಯಕರ ಕೆರಳಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ ಈಗ ಯಾಕೆ ಎಂದು ಪ್ರಶ್ನಿಸಿದ್ದಾರೆ.

ರಂಜಾನ್ ಹಬ್ಬದ ಸಮಯದಲ್ಲಿ ಸರ್ಕಾರಿ ಮುಸ್ಲಿಮ್ ನೌಕರರಿಗೆ ಕೆಲಸದ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ. ಒಂದು ಗಂಟೆಗಳ ಕಾಲ ಮುಸ್ಲಿಮರಿಗೆ ವಿನಾಯಿತಿ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಇದು ವಿವಾದ ವಾಗುತ್ತಿದ್ದಂತೆ ಇತ್ತ ಆಂಧ್ರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶ ಹೊರಡಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ, ಇದೀಗ ಮುಸ್ಲಿಮರಿಗೆ ಯಾಕೆ? ಒಲೈಕೆ ರಾಜಕಾರಣ ಈ ಮಟ್ಟಿಗೆ ಇಳಿಯಬಾರದು ಎಂದು ಹಿಂದೂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more