ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

ರಂಜಾನ್ ಪ್ರಯುಕ್ತ ಮುಸ್ಲಿಮ್ ನೌಕರರಿಗೆ ವಿನಾಯಿತಿ, ಸರ್ಕಾರ ಆದೇಶದಿಂದ ವಿವಾದ

Published : Feb 18, 2025, 10:19 PM ISTUpdated : Feb 18, 2025, 10:25 PM IST

ರಂಜಾನ್ ಪ್ರಯುಕ್ತ ಮುಸ್ಲಿಮ್ ಸರ್ಕಾರಿ ನೌಕರರಿಗೆ ತೆಲಂಗಾಣ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ. ಇದು ಹಿಂದೂ ನಾಯಕರ ಕೆರಳಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ ಈಗ ಯಾಕೆ ಎಂದು ಪ್ರಶ್ನಿಸಿದ್ದಾರೆ.

ರಂಜಾನ್ ಹಬ್ಬದ ಸಮಯದಲ್ಲಿ ಸರ್ಕಾರಿ ಮುಸ್ಲಿಮ್ ನೌಕರರಿಗೆ ಕೆಲಸದ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ. ಒಂದು ಗಂಟೆಗಳ ಕಾಲ ಮುಸ್ಲಿಮರಿಗೆ ವಿನಾಯಿತಿ ನೀಡಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ಇದು ವಿವಾದ ವಾಗುತ್ತಿದ್ದಂತೆ ಇತ್ತ ಆಂಧ್ರ ಪ್ರದೇಶ ಸರ್ಕಾರ ಇದೇ ರೀತಿಯ ಆದೇಶ ಹೊರಡಿಸಿದೆ. ನವರಾತ್ರಿ ಸಮಯದಲ್ಲಿ ಹಿಂದೂಗಳಿಗೆ ನೀಡದ ವಿನಾಯಿತಿ, ಇದೀಗ ಮುಸ್ಲಿಮರಿಗೆ ಯಾಕೆ? ಒಲೈಕೆ ರಾಜಕಾರಣ ಈ ಮಟ್ಟಿಗೆ ಇಳಿಯಬಾರದು ಎಂದು ಹಿಂದೂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more