ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

Published : Dec 21, 2020, 03:47 PM IST

ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಹೈದರಾಬಾದ್(ಡಿ.21): ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್​ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ಭಾರೀ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕಾರ್ಯ ಅಷ್ಟಕ್ಕೇ ನಿಲ್ಲಲಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಅನೇಕ ಬಡವರಿಗೆ, ಲಾಕ್​ಡೌನ್​ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಲ್ಲಿ ಅನೇಕ ಜನರಿಗೆ ಸೂದ್ ನೆರವಾಗಿದ್ದಾರೆ.

ಹೀಗಾಗಿ ದೇಶದ ಜನರು ಸೋನು ಸೂದ್​​ ಬಗ್ಗೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಜನತೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋನು ಸೂದ್​ಗಾಗಿ ದೇಗುಲವನ್ನೇ ಕಟ್ಟಿಸಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!