ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

Published : Dec 21, 2020, 03:47 PM IST

ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಹೈದರಾಬಾದ್(ಡಿ.21): ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್​ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ಭಾರೀ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕಾರ್ಯ ಅಷ್ಟಕ್ಕೇ ನಿಲ್ಲಲಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಅನೇಕ ಬಡವರಿಗೆ, ಲಾಕ್​ಡೌನ್​ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಲ್ಲಿ ಅನೇಕ ಜನರಿಗೆ ಸೂದ್ ನೆರವಾಗಿದ್ದಾರೆ.

ಹೀಗಾಗಿ ದೇಶದ ಜನರು ಸೋನು ಸೂದ್​​ ಬಗ್ಗೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಜನತೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋನು ಸೂದ್​ಗಾಗಿ ದೇಗುಲವನ್ನೇ ಕಟ್ಟಿಸಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!