ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

Published : Dec 21, 2020, 03:47 PM IST

ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಹೈದರಾಬಾದ್(ಡಿ.21): ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್​ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ಭಾರೀ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕಾರ್ಯ ಅಷ್ಟಕ್ಕೇ ನಿಲ್ಲಲಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಅನೇಕ ಬಡವರಿಗೆ, ಲಾಕ್​ಡೌನ್​ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಲ್ಲಿ ಅನೇಕ ಜನರಿಗೆ ಸೂದ್ ನೆರವಾಗಿದ್ದಾರೆ.

ಹೀಗಾಗಿ ದೇಶದ ಜನರು ಸೋನು ಸೂದ್​​ ಬಗ್ಗೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಜನತೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋನು ಸೂದ್​ಗಾಗಿ ದೇಗುಲವನ್ನೇ ಕಟ್ಟಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?