ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

Published : Dec 21, 2020, 03:47 PM IST

ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಹೈದರಾಬಾದ್(ಡಿ.21): ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್​ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ಭಾರೀ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕಾರ್ಯ ಅಷ್ಟಕ್ಕೇ ನಿಲ್ಲಲಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಅನೇಕ ಬಡವರಿಗೆ, ಲಾಕ್​ಡೌನ್​ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಲ್ಲಿ ಅನೇಕ ಜನರಿಗೆ ಸೂದ್ ನೆರವಾಗಿದ್ದಾರೆ.

ಹೀಗಾಗಿ ದೇಶದ ಜನರು ಸೋನು ಸೂದ್​​ ಬಗ್ಗೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಜನತೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋನು ಸೂದ್​ಗಾಗಿ ದೇಗುಲವನ್ನೇ ಕಟ್ಟಿಸಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?