ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

Published : Dec 21, 2020, 03:47 PM IST

ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಹೈದರಾಬಾದ್(ಡಿ.21): ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್​ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ಭಾರೀ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕಾರ್ಯ ಅಷ್ಟಕ್ಕೇ ನಿಲ್ಲಲಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಅನೇಕ ಬಡವರಿಗೆ, ಲಾಕ್​ಡೌನ್​ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಲ್ಲಿ ಅನೇಕ ಜನರಿಗೆ ಸೂದ್ ನೆರವಾಗಿದ್ದಾರೆ.

ಹೀಗಾಗಿ ದೇಶದ ಜನರು ಸೋನು ಸೂದ್​​ ಬಗ್ಗೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಜನತೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋನು ಸೂದ್​ಗಾಗಿ ದೇಗುಲವನ್ನೇ ಕಟ್ಟಿಸಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!