ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

ಕಾರ್ಮಿಕರ, ನಿರುದ್ಯೋಗಿಗಳ, ಅನಾಥರ ಬಂಧುವಾದ ಸೋನು ಸೂದ್​​ಗಾಗಿ ದೇವಾಲಯ!

Published : Dec 21, 2020, 03:47 PM IST

ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಹೈದರಾಬಾದ್(ಡಿ.21): ಸಂಕಷ್ಟದಲ್ಲಿ ಸಹಾಯ ಮಾಡೋರನ್ನ ಜನರು ದೇವರ ಪ್ರತಿರೂಪವಾಗಿ ಕಾಣ್ತಾರೆ. ಕೆಲ ಸಿನಿಪ್ರಿಯರು ತಾವು ಆರಾಧಿಸುವ ತಮ್ಮ ನೆಚ್ಚಿನ ನಟ ನಟಿಯರಿಗಾಗಿ ದೇವಾಲಯ ನಿರ್ಮಿಸಿರೋದಿದೆ. ಈಗ ತೆಲಂಗಾಣದ ಜನತೆ ಬಾಲಿವುಡ್​ ನಟ ಸೋನು ಸೂದ್​ ಅವರ ಮಾನವೀಯ ಕಾರ್ಯಗಳನ್ನ ಮೆಚ್ಚಿ ಅವರಿಗಾಗಿ ಗುಡಿ ಕಟ್ಟಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್​ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್​ ಭಾರೀ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕಾರ್ಯ ಅಷ್ಟಕ್ಕೇ ನಿಲ್ಲಲಿಲ್ಲ. ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಅನೇಕ ಬಡವರಿಗೆ, ಲಾಕ್​ಡೌನ್​ ಸಂದರ್ಭದಲ್ಲಿ ಕೆಲಸ ಕಳೆದುಕೊಂಡವರಿಗೆ ಉದ್ಯೋಗ ಕೊಡಿಸುವಲ್ಲಿ ಅನೇಕ ಜನರಿಗೆ ಸೂದ್ ನೆರವಾಗಿದ್ದಾರೆ.

ಹೀಗಾಗಿ ದೇಶದ ಜನರು ಸೋನು ಸೂದ್​​ ಬಗ್ಗೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಜನತೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸೋನು ಸೂದ್​ಗಾಗಿ ದೇಗುಲವನ್ನೇ ಕಟ್ಟಿಸಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!