ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

Published : Dec 18, 2023, 10:06 AM IST

ಉತ್ಸವದ ಆನೆ ಮದವೇರಲು ಕಾರಣವಾಗಿದ್ದೇನು..?
ಶ್ರೀರಾಮನ ಸನ್ನಿಧಿಯಲ್ಲಿ ಆರ್ಭಟಿಸಿದ ಸಾಕಾನೆ..!
ನಡುಬೀದಿಯಲ್ಲಿ ಪುಂಡಾಟವಾಡಿದ ಗಜರಾಜ..!

ಮೊನ್ನೆ ಮೊನ್ನೆಯಷ್ಟೆ ಚಾಮುಂಡಿ ತಾಯಿ ಅಂಬಾರಿಯನ್ನ ಹೊತ್ತಿದ್ದ ಕರ್ನಾಟಕದ(Karnataka) ಹೆಮ್ಮೆಯ ಅರ್ಜುನ ಆನೆ ಕೊನೆಯುಸಿರೆಳಿದಿತ್ತು. ಅರ್ಜುನ ಸಾವಿನ ಸುದ್ದಿ ಕರುನಾಡಿಗೆ ಆಘಾತ ಉಂಟು ಮಾಡಿತ್ತು. ಇದರ ನಡುವೆಯೇ ಪಕ್ಕದ ರಾಜ್ಯ ಕೇರಳದಲ್ಲಿ(Kerala) ಆನೆಗಳ ಉತ್ಸವ ನಡೆಯುತ್ತದೆ. ಆನೆಗಳ (Elephant)ನಾಡು ಕೇರಳದ ತ್ರಿಶೂರ್ಪುರಂನಲ್ಲಿ ಆನೆಗಳ ಹಬ್ಬ ನಡೆಯುತ್ತೆ. ಈ ಹಬ್ಬದಲ್ಲಿ ಆನೆಗಳನ್ನ ಸಿಂಗರಿಸಲಾಗುತ್ತೆ. ಆನೆಗಳ ಮೆರವಣಿಗೆ ಮಾಡಲಾಗತ್ತೆ. ಆದ್ರೆ ಇದೇ ಉತ್ಸವ ನಡೆಯೋ ಊರಲ್ಲಿ ನಡೆಯಬಾರದ ದುರ್ಘಟನೆ ನಡೆದು ಹೋಗಿದೆ. ದೇವಸ್ಥಾನದ(Temple) ಉತ್ಸವಕ್ಕೆ ಕರೆ ತಂದಿದ್ದ ಆನೆಯೊಂದಕ್ಕೆ ಮದವೇರಿದೆ. ಆನೆ ಜನರನ್ನು ಎಲ್ಲೆಂದರಲ್ಲಿ ಅಟ್ಟಿಸಿಕೊಂಡು ಹೋಗಿದೆ. ಬಳಿಕ 2 ಕಾರು, ಒಂದು ಟೆಂಪೋ ಟ್ರಾವೆಲ್ಲರ್ ಅನ್ನು ಜಖಂಗೊಳಿಸಿದೆ.ತೃಪ್ರಯಾರ್ನಲ್ಲಿರುವ ಶ್ರೀರಾಮ ಕ್ಷೇತ್ರದ ಉತ್ಸವಕ್ಕೆ ಪ್ರತಿ ವರ್ಷ ಆನೆಯನ್ನು ಕರೆ ತರಲಾಗುತ್ತಿದೆ. ಈ ರೀತಿಯಾಗಿ ಕರೆ ತಂದಾಗ ಜನರು ಆನೆಯ  ಫೋಟೋ, ವಿಡಿಯೋ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಆನೆ ಏಕಾಏಕಿ ಆನೆ ರೊಚ್ಚಿಗೆದ್ದಿದ್ದು, ಉತ್ಸವ ಅಕ್ಷರಶಃ ರಣಾಂಗಣವಾಗಿತ್ತು. ಮದವೇರಿದ ಆನೆಯ ಅಟ್ಟಹಾಸಕ್ಕೆ 2 ಕಾರು, ಒಂದು ಟಿಟಿ ಸಂಪೂರ್ಣ ಜಖಂ ಆಗಿದೆ. ಆನೆಯನ್ನ ನೋಡೋಕೆ ಅಂತ ಭಕ್ತರು ರಸ್ತೆ ಪಕ್ಕದಲ್ಲಿ ನಿಂತಿದ್ರು, ಆನೆ ಲಾರಿಯಿಂದ ಇಳಿದು, ನೀರು ಕುಡಿಯೋ ಟೈಮಲ್ಲಿ ಅದೇನ್ ಆಯ್ತೋ ಗೊತ್ತಿಲ್ಲ. ಸಡನ್ನಾಗಿ ಆನೆ ರೊಚ್ಚಿಗೆದ್ದಿದೆ. ಒಂದೇ ಕ್ಷಣದಲ್ಲಿ ಉತ್ಸವ ರಣಾಂಗಣವಾಗಿತ್ತು.

ಇದನ್ನೂ ವೀಕ್ಷಿಸಿ:  ಅಚ್ಚರಿಯ ಭವಿಷ್ಯ ನುಡಿದ ಬಾಬಾ ವಂಗಾ..! ಯುರೋಪ್‌ನ ದೊಡ್ಡ ದೇಶಗಳಲ್ಲಿ ಭಯೋತ್ಪಾದಕ ದಾಳಿ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more