ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

Published : Dec 18, 2023, 10:06 AM IST

ಉತ್ಸವದ ಆನೆ ಮದವೇರಲು ಕಾರಣವಾಗಿದ್ದೇನು..?
ಶ್ರೀರಾಮನ ಸನ್ನಿಧಿಯಲ್ಲಿ ಆರ್ಭಟಿಸಿದ ಸಾಕಾನೆ..!
ನಡುಬೀದಿಯಲ್ಲಿ ಪುಂಡಾಟವಾಡಿದ ಗಜರಾಜ..!

ಮೊನ್ನೆ ಮೊನ್ನೆಯಷ್ಟೆ ಚಾಮುಂಡಿ ತಾಯಿ ಅಂಬಾರಿಯನ್ನ ಹೊತ್ತಿದ್ದ ಕರ್ನಾಟಕದ(Karnataka) ಹೆಮ್ಮೆಯ ಅರ್ಜುನ ಆನೆ ಕೊನೆಯುಸಿರೆಳಿದಿತ್ತು. ಅರ್ಜುನ ಸಾವಿನ ಸುದ್ದಿ ಕರುನಾಡಿಗೆ ಆಘಾತ ಉಂಟು ಮಾಡಿತ್ತು. ಇದರ ನಡುವೆಯೇ ಪಕ್ಕದ ರಾಜ್ಯ ಕೇರಳದಲ್ಲಿ(Kerala) ಆನೆಗಳ ಉತ್ಸವ ನಡೆಯುತ್ತದೆ. ಆನೆಗಳ (Elephant)ನಾಡು ಕೇರಳದ ತ್ರಿಶೂರ್ಪುರಂನಲ್ಲಿ ಆನೆಗಳ ಹಬ್ಬ ನಡೆಯುತ್ತೆ. ಈ ಹಬ್ಬದಲ್ಲಿ ಆನೆಗಳನ್ನ ಸಿಂಗರಿಸಲಾಗುತ್ತೆ. ಆನೆಗಳ ಮೆರವಣಿಗೆ ಮಾಡಲಾಗತ್ತೆ. ಆದ್ರೆ ಇದೇ ಉತ್ಸವ ನಡೆಯೋ ಊರಲ್ಲಿ ನಡೆಯಬಾರದ ದುರ್ಘಟನೆ ನಡೆದು ಹೋಗಿದೆ. ದೇವಸ್ಥಾನದ(Temple) ಉತ್ಸವಕ್ಕೆ ಕರೆ ತಂದಿದ್ದ ಆನೆಯೊಂದಕ್ಕೆ ಮದವೇರಿದೆ. ಆನೆ ಜನರನ್ನು ಎಲ್ಲೆಂದರಲ್ಲಿ ಅಟ್ಟಿಸಿಕೊಂಡು ಹೋಗಿದೆ. ಬಳಿಕ 2 ಕಾರು, ಒಂದು ಟೆಂಪೋ ಟ್ರಾವೆಲ್ಲರ್ ಅನ್ನು ಜಖಂಗೊಳಿಸಿದೆ.ತೃಪ್ರಯಾರ್ನಲ್ಲಿರುವ ಶ್ರೀರಾಮ ಕ್ಷೇತ್ರದ ಉತ್ಸವಕ್ಕೆ ಪ್ರತಿ ವರ್ಷ ಆನೆಯನ್ನು ಕರೆ ತರಲಾಗುತ್ತಿದೆ. ಈ ರೀತಿಯಾಗಿ ಕರೆ ತಂದಾಗ ಜನರು ಆನೆಯ  ಫೋಟೋ, ವಿಡಿಯೋ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಆನೆ ಏಕಾಏಕಿ ಆನೆ ರೊಚ್ಚಿಗೆದ್ದಿದ್ದು, ಉತ್ಸವ ಅಕ್ಷರಶಃ ರಣಾಂಗಣವಾಗಿತ್ತು. ಮದವೇರಿದ ಆನೆಯ ಅಟ್ಟಹಾಸಕ್ಕೆ 2 ಕಾರು, ಒಂದು ಟಿಟಿ ಸಂಪೂರ್ಣ ಜಖಂ ಆಗಿದೆ. ಆನೆಯನ್ನ ನೋಡೋಕೆ ಅಂತ ಭಕ್ತರು ರಸ್ತೆ ಪಕ್ಕದಲ್ಲಿ ನಿಂತಿದ್ರು, ಆನೆ ಲಾರಿಯಿಂದ ಇಳಿದು, ನೀರು ಕುಡಿಯೋ ಟೈಮಲ್ಲಿ ಅದೇನ್ ಆಯ್ತೋ ಗೊತ್ತಿಲ್ಲ. ಸಡನ್ನಾಗಿ ಆನೆ ರೊಚ್ಚಿಗೆದ್ದಿದೆ. ಒಂದೇ ಕ್ಷಣದಲ್ಲಿ ಉತ್ಸವ ರಣಾಂಗಣವಾಗಿತ್ತು.

ಇದನ್ನೂ ವೀಕ್ಷಿಸಿ:  ಅಚ್ಚರಿಯ ಭವಿಷ್ಯ ನುಡಿದ ಬಾಬಾ ವಂಗಾ..! ಯುರೋಪ್‌ನ ದೊಡ್ಡ ದೇಶಗಳಲ್ಲಿ ಭಯೋತ್ಪಾದಕ ದಾಳಿ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more