ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

Published : Dec 18, 2023, 10:06 AM IST

ಉತ್ಸವದ ಆನೆ ಮದವೇರಲು ಕಾರಣವಾಗಿದ್ದೇನು..?
ಶ್ರೀರಾಮನ ಸನ್ನಿಧಿಯಲ್ಲಿ ಆರ್ಭಟಿಸಿದ ಸಾಕಾನೆ..!
ನಡುಬೀದಿಯಲ್ಲಿ ಪುಂಡಾಟವಾಡಿದ ಗಜರಾಜ..!

ಮೊನ್ನೆ ಮೊನ್ನೆಯಷ್ಟೆ ಚಾಮುಂಡಿ ತಾಯಿ ಅಂಬಾರಿಯನ್ನ ಹೊತ್ತಿದ್ದ ಕರ್ನಾಟಕದ(Karnataka) ಹೆಮ್ಮೆಯ ಅರ್ಜುನ ಆನೆ ಕೊನೆಯುಸಿರೆಳಿದಿತ್ತು. ಅರ್ಜುನ ಸಾವಿನ ಸುದ್ದಿ ಕರುನಾಡಿಗೆ ಆಘಾತ ಉಂಟು ಮಾಡಿತ್ತು. ಇದರ ನಡುವೆಯೇ ಪಕ್ಕದ ರಾಜ್ಯ ಕೇರಳದಲ್ಲಿ(Kerala) ಆನೆಗಳ ಉತ್ಸವ ನಡೆಯುತ್ತದೆ. ಆನೆಗಳ (Elephant)ನಾಡು ಕೇರಳದ ತ್ರಿಶೂರ್ಪುರಂನಲ್ಲಿ ಆನೆಗಳ ಹಬ್ಬ ನಡೆಯುತ್ತೆ. ಈ ಹಬ್ಬದಲ್ಲಿ ಆನೆಗಳನ್ನ ಸಿಂಗರಿಸಲಾಗುತ್ತೆ. ಆನೆಗಳ ಮೆರವಣಿಗೆ ಮಾಡಲಾಗತ್ತೆ. ಆದ್ರೆ ಇದೇ ಉತ್ಸವ ನಡೆಯೋ ಊರಲ್ಲಿ ನಡೆಯಬಾರದ ದುರ್ಘಟನೆ ನಡೆದು ಹೋಗಿದೆ. ದೇವಸ್ಥಾನದ(Temple) ಉತ್ಸವಕ್ಕೆ ಕರೆ ತಂದಿದ್ದ ಆನೆಯೊಂದಕ್ಕೆ ಮದವೇರಿದೆ. ಆನೆ ಜನರನ್ನು ಎಲ್ಲೆಂದರಲ್ಲಿ ಅಟ್ಟಿಸಿಕೊಂಡು ಹೋಗಿದೆ. ಬಳಿಕ 2 ಕಾರು, ಒಂದು ಟೆಂಪೋ ಟ್ರಾವೆಲ್ಲರ್ ಅನ್ನು ಜಖಂಗೊಳಿಸಿದೆ.ತೃಪ್ರಯಾರ್ನಲ್ಲಿರುವ ಶ್ರೀರಾಮ ಕ್ಷೇತ್ರದ ಉತ್ಸವಕ್ಕೆ ಪ್ರತಿ ವರ್ಷ ಆನೆಯನ್ನು ಕರೆ ತರಲಾಗುತ್ತಿದೆ. ಈ ರೀತಿಯಾಗಿ ಕರೆ ತಂದಾಗ ಜನರು ಆನೆಯ  ಫೋಟೋ, ವಿಡಿಯೋ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಆನೆ ಏಕಾಏಕಿ ಆನೆ ರೊಚ್ಚಿಗೆದ್ದಿದ್ದು, ಉತ್ಸವ ಅಕ್ಷರಶಃ ರಣಾಂಗಣವಾಗಿತ್ತು. ಮದವೇರಿದ ಆನೆಯ ಅಟ್ಟಹಾಸಕ್ಕೆ 2 ಕಾರು, ಒಂದು ಟಿಟಿ ಸಂಪೂರ್ಣ ಜಖಂ ಆಗಿದೆ. ಆನೆಯನ್ನ ನೋಡೋಕೆ ಅಂತ ಭಕ್ತರು ರಸ್ತೆ ಪಕ್ಕದಲ್ಲಿ ನಿಂತಿದ್ರು, ಆನೆ ಲಾರಿಯಿಂದ ಇಳಿದು, ನೀರು ಕುಡಿಯೋ ಟೈಮಲ್ಲಿ ಅದೇನ್ ಆಯ್ತೋ ಗೊತ್ತಿಲ್ಲ. ಸಡನ್ನಾಗಿ ಆನೆ ರೊಚ್ಚಿಗೆದ್ದಿದೆ. ಒಂದೇ ಕ್ಷಣದಲ್ಲಿ ಉತ್ಸವ ರಣಾಂಗಣವಾಗಿತ್ತು.

ಇದನ್ನೂ ವೀಕ್ಷಿಸಿ:  ಅಚ್ಚರಿಯ ಭವಿಷ್ಯ ನುಡಿದ ಬಾಬಾ ವಂಗಾ..! ಯುರೋಪ್‌ನ ದೊಡ್ಡ ದೇಶಗಳಲ್ಲಿ ಭಯೋತ್ಪಾದಕ ದಾಳಿ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more