Jan 28, 2021, 8:39 PM IST
ನವದೆಹಲಿ(ಜ. 28) ನವದೆಹಲಿ ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಮತ್ತು ರೈತರು ನಡುವೆ ಚಕಮಕಿ ನಡೆದಿದೆ.
ಟ್ರ್ಯಾಕ್ಟರ್ ಪರೇಡ್ ನಲ್ಲಿ ಬೇಳೆ ಬೇಯಿಸಿಕೊಂಡವರು ಯಾರು?
ರೈತರು ಎರಡು ತಿಂಗಳಿಗೂ ಅಧಿಕ ಕಾಲ ಇಲ್ಲಿಯೇ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಆದರೆ ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದ ನಂತರ ಸ್ಥಳೀಯರು ಪ್ರತಿಭಟನಾಕಾರರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.