'ಪ್ರತಿಭಟನೆ ಮಾಡಲು ಬಿಡಲ್ಲ,  ಇಲ್ಲಿಂದ ಜಾಗ ಖಾಲಿ ಮಾಡಿ'

'ಪ್ರತಿಭಟನೆ ಮಾಡಲು ಬಿಡಲ್ಲ,  ಇಲ್ಲಿಂದ ಜಾಗ ಖಾಲಿ ಮಾಡಿ'

Published : Jan 28, 2021, 08:39 PM ISTUpdated : Jan 28, 2021, 09:27 PM IST

ಹಿಂಸಾಚಾರಕ್ಕೆ ತಿರುಗಿದ್ದ ರೈತರ ಪ್ರತಿಭಟನೆ/ ದೆಹಲಿ ಗಡಿಯಲ್ಲೀಗ ಸ್ಥಳೀಯರು ಮತ್ತು ಪ್ರತಿಭನಾಕಾರರ ನಡುವೆ ಸಂಘರ್ಷ/ ಇಲ್ಲಿಂದ  ಜಾಗ ಖಾಲಿ ಮಾಡಿ ಎಂದ ಸ್ಥಳೀಯರು/ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದೀರಾ!

ನವದೆಹಲಿ(ಜ. 28)  ನವದೆಹಲಿ ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಮತ್ತು ರೈತರು ನಡುವೆ ಚಕಮಕಿ ನಡೆದಿದೆ.

ಟ್ರ್ಯಾಕ್ಟರ್ ಪರೇಡ್ ನಲ್ಲಿ ಬೇಳೆ ಬೇಯಿಸಿಕೊಂಡವರು ಯಾರು? 

ರೈತರು ಎರಡು ತಿಂಗಳಿಗೂ ಅಧಿಕ ಕಾಲ ಇಲ್ಲಿಯೇ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಆದರೆ ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದ ನಂತರ ಸ್ಥಳೀಯರು ಪ್ರತಿಭಟನಾಕಾರರ  ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!