'ಪ್ರತಿಭಟನೆ ಮಾಡಲು ಬಿಡಲ್ಲ,  ಇಲ್ಲಿಂದ ಜಾಗ ಖಾಲಿ ಮಾಡಿ'

'ಪ್ರತಿಭಟನೆ ಮಾಡಲು ಬಿಡಲ್ಲ,  ಇಲ್ಲಿಂದ ಜಾಗ ಖಾಲಿ ಮಾಡಿ'

Published : Jan 28, 2021, 08:39 PM ISTUpdated : Jan 28, 2021, 09:27 PM IST

ಹಿಂಸಾಚಾರಕ್ಕೆ ತಿರುಗಿದ್ದ ರೈತರ ಪ್ರತಿಭಟನೆ/ ದೆಹಲಿ ಗಡಿಯಲ್ಲೀಗ ಸ್ಥಳೀಯರು ಮತ್ತು ಪ್ರತಿಭನಾಕಾರರ ನಡುವೆ ಸಂಘರ್ಷ/ ಇಲ್ಲಿಂದ  ಜಾಗ ಖಾಲಿ ಮಾಡಿ ಎಂದ ಸ್ಥಳೀಯರು/ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದೀರಾ!

ನವದೆಹಲಿ(ಜ. 28)  ನವದೆಹಲಿ ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಮತ್ತು ರೈತರು ನಡುವೆ ಚಕಮಕಿ ನಡೆದಿದೆ.

ಟ್ರ್ಯಾಕ್ಟರ್ ಪರೇಡ್ ನಲ್ಲಿ ಬೇಳೆ ಬೇಯಿಸಿಕೊಂಡವರು ಯಾರು? 

ರೈತರು ಎರಡು ತಿಂಗಳಿಗೂ ಅಧಿಕ ಕಾಲ ಇಲ್ಲಿಯೇ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಆದರೆ ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದ ನಂತರ ಸ್ಥಳೀಯರು ಪ್ರತಿಭಟನಾಕಾರರ  ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?