ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

Published : Aug 20, 2021, 11:26 PM ISTUpdated : Aug 20, 2021, 11:29 PM IST

* ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ!
* ಸೋಮನಾಥ ದೇವಾಲಯದ ಸಂಗತಿ ಉಲ್ಲೇಖಿಸಿದ ಪ್ರಧಾನಿ ಮೋದಿ
*ತಾಲೀಬಾನಿಗಳ ಪರವಾಗಿ ಬ್ಯಾಟ್ ಬೀಸುವವರು ನಮ್ಮಲ್ಲೇ ಇದ್ದಾರೆ
*ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಬೆಂಗಳೂರು(ಆ. 20)   ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮನಾಥ ದೇವಾಲಯದ ಉದಾಹರಣೆಯನ್ನು ನೀಡಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ನೆರವಿಗೆ ಸಹಾಯವಾಣಿ

ಉರ್ದು ಕವಿ ಮುನ್ನಾವರ ರಾಣಾ ತಾಲೀಬಾನಿಗಳ ಪರವಾಗಿ ಮಾತನಾಡಿದ್ದಾರೆ. ಇವರು ಮಾತ್ರ ಅಲ್ಲ ಅನೇಕರು ಅದು ಯಾವ ಕಾರಣಕ್ಕೋ ಗೊತ್ತಿಲ್ಲ ದೊಡ್ಡ ಸಹಾನುಭೂತಿ ತೋರಿಸುತ್ತಿದ್ದಾರೆ. ಅಫ್ಘಾನಿಸ್ತಾನ ತಾಲೀಬಾನಿಗಳ ವಶವಾಗಿದೆ. ಬಳ್ಳಾರಿಯ, ಬೆಂಗಳೂರು, ತೀರ್ಥಹಳ್ಳಿ, ಮಂಗಳೂರಿನ ವ್ಯಕ್ತಿಗಳು ತಾಲೀಬಾನಿಗಳ ಕೈಯಲ್ಲಿ ಸಿಕ್ಕಿ  ಹಾಕಿಕೊಂಡಿದ್ದಾರೆ. ಅಫ್ಘಾನಿಸ್ತಾನದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮೊದಲು ಭಾರತದಲ್ಲಿ ವಾಸಿಸಿರುವ ಅಲ್ಪಸಂಖ್ಯಾತರ ಮೇಲೆ ಗಮನ ಹರಿಸಿ ಎಂದು ಹೇಳಿದ್ದಾರೆ.ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!