ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

Published : Aug 20, 2021, 11:26 PM ISTUpdated : Aug 20, 2021, 11:29 PM IST

* ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ!
* ಸೋಮನಾಥ ದೇವಾಲಯದ ಸಂಗತಿ ಉಲ್ಲೇಖಿಸಿದ ಪ್ರಧಾನಿ ಮೋದಿ
*ತಾಲೀಬಾನಿಗಳ ಪರವಾಗಿ ಬ್ಯಾಟ್ ಬೀಸುವವರು ನಮ್ಮಲ್ಲೇ ಇದ್ದಾರೆ
*ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಬೆಂಗಳೂರು(ಆ. 20)   ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮನಾಥ ದೇವಾಲಯದ ಉದಾಹರಣೆಯನ್ನು ನೀಡಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ನೆರವಿಗೆ ಸಹಾಯವಾಣಿ

ಉರ್ದು ಕವಿ ಮುನ್ನಾವರ ರಾಣಾ ತಾಲೀಬಾನಿಗಳ ಪರವಾಗಿ ಮಾತನಾಡಿದ್ದಾರೆ. ಇವರು ಮಾತ್ರ ಅಲ್ಲ ಅನೇಕರು ಅದು ಯಾವ ಕಾರಣಕ್ಕೋ ಗೊತ್ತಿಲ್ಲ ದೊಡ್ಡ ಸಹಾನುಭೂತಿ ತೋರಿಸುತ್ತಿದ್ದಾರೆ. ಅಫ್ಘಾನಿಸ್ತಾನ ತಾಲೀಬಾನಿಗಳ ವಶವಾಗಿದೆ. ಬಳ್ಳಾರಿಯ, ಬೆಂಗಳೂರು, ತೀರ್ಥಹಳ್ಳಿ, ಮಂಗಳೂರಿನ ವ್ಯಕ್ತಿಗಳು ತಾಲೀಬಾನಿಗಳ ಕೈಯಲ್ಲಿ ಸಿಕ್ಕಿ  ಹಾಕಿಕೊಂಡಿದ್ದಾರೆ. ಅಫ್ಘಾನಿಸ್ತಾನದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮೊದಲು ಭಾರತದಲ್ಲಿ ವಾಸಿಸಿರುವ ಅಲ್ಪಸಂಖ್ಯಾತರ ಮೇಲೆ ಗಮನ ಹರಿಸಿ ಎಂದು ಹೇಳಿದ್ದಾರೆ.ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?