ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

Published : Aug 20, 2021, 11:26 PM ISTUpdated : Aug 20, 2021, 11:29 PM IST

* ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ!
* ಸೋಮನಾಥ ದೇವಾಲಯದ ಸಂಗತಿ ಉಲ್ಲೇಖಿಸಿದ ಪ್ರಧಾನಿ ಮೋದಿ
*ತಾಲೀಬಾನಿಗಳ ಪರವಾಗಿ ಬ್ಯಾಟ್ ಬೀಸುವವರು ನಮ್ಮಲ್ಲೇ ಇದ್ದಾರೆ
*ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಬೆಂಗಳೂರು(ಆ. 20)   ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮನಾಥ ದೇವಾಲಯದ ಉದಾಹರಣೆಯನ್ನು ನೀಡಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ನೆರವಿಗೆ ಸಹಾಯವಾಣಿ

ಉರ್ದು ಕವಿ ಮುನ್ನಾವರ ರಾಣಾ ತಾಲೀಬಾನಿಗಳ ಪರವಾಗಿ ಮಾತನಾಡಿದ್ದಾರೆ. ಇವರು ಮಾತ್ರ ಅಲ್ಲ ಅನೇಕರು ಅದು ಯಾವ ಕಾರಣಕ್ಕೋ ಗೊತ್ತಿಲ್ಲ ದೊಡ್ಡ ಸಹಾನುಭೂತಿ ತೋರಿಸುತ್ತಿದ್ದಾರೆ. ಅಫ್ಘಾನಿಸ್ತಾನ ತಾಲೀಬಾನಿಗಳ ವಶವಾಗಿದೆ. ಬಳ್ಳಾರಿಯ, ಬೆಂಗಳೂರು, ತೀರ್ಥಹಳ್ಳಿ, ಮಂಗಳೂರಿನ ವ್ಯಕ್ತಿಗಳು ತಾಲೀಬಾನಿಗಳ ಕೈಯಲ್ಲಿ ಸಿಕ್ಕಿ  ಹಾಕಿಕೊಂಡಿದ್ದಾರೆ. ಅಫ್ಘಾನಿಸ್ತಾನದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮೊದಲು ಭಾರತದಲ್ಲಿ ವಾಸಿಸಿರುವ ಅಲ್ಪಸಂಖ್ಯಾತರ ಮೇಲೆ ಗಮನ ಹರಿಸಿ ಎಂದು ಹೇಳಿದ್ದಾರೆ.ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?