ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

Published : Aug 20, 2021, 11:26 PM ISTUpdated : Aug 20, 2021, 11:29 PM IST

* ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ!
* ಸೋಮನಾಥ ದೇವಾಲಯದ ಸಂಗತಿ ಉಲ್ಲೇಖಿಸಿದ ಪ್ರಧಾನಿ ಮೋದಿ
*ತಾಲೀಬಾನಿಗಳ ಪರವಾಗಿ ಬ್ಯಾಟ್ ಬೀಸುವವರು ನಮ್ಮಲ್ಲೇ ಇದ್ದಾರೆ
*ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಬೆಂಗಳೂರು(ಆ. 20)   ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮನಾಥ ದೇವಾಲಯದ ಉದಾಹರಣೆಯನ್ನು ನೀಡಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ನೆರವಿಗೆ ಸಹಾಯವಾಣಿ

ಉರ್ದು ಕವಿ ಮುನ್ನಾವರ ರಾಣಾ ತಾಲೀಬಾನಿಗಳ ಪರವಾಗಿ ಮಾತನಾಡಿದ್ದಾರೆ. ಇವರು ಮಾತ್ರ ಅಲ್ಲ ಅನೇಕರು ಅದು ಯಾವ ಕಾರಣಕ್ಕೋ ಗೊತ್ತಿಲ್ಲ ದೊಡ್ಡ ಸಹಾನುಭೂತಿ ತೋರಿಸುತ್ತಿದ್ದಾರೆ. ಅಫ್ಘಾನಿಸ್ತಾನ ತಾಲೀಬಾನಿಗಳ ವಶವಾಗಿದೆ. ಬಳ್ಳಾರಿಯ, ಬೆಂಗಳೂರು, ತೀರ್ಥಹಳ್ಳಿ, ಮಂಗಳೂರಿನ ವ್ಯಕ್ತಿಗಳು ತಾಲೀಬಾನಿಗಳ ಕೈಯಲ್ಲಿ ಸಿಕ್ಕಿ  ಹಾಕಿಕೊಂಡಿದ್ದಾರೆ. ಅಫ್ಘಾನಿಸ್ತಾನದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮೊದಲು ಭಾರತದಲ್ಲಿ ವಾಸಿಸಿರುವ ಅಲ್ಪಸಂಖ್ಯಾತರ ಮೇಲೆ ಗಮನ ಹರಿಸಿ ಎಂದು ಹೇಳಿದ್ದಾರೆ.ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು