Narendra Modi: ಪಾಕ್‌ನಲ್ಲಿ ಉಗ್ರರ ಮುಗಿಸುವ ಹಿಂದೆ RAW ಕೈವಾಡ ? ಒಬ್ಬೊಬ್ಬ ಟೆರರಿಸ್ಟ್‌ ಹತ್ಯೆಯೂ ಅತ್ಯಂತ ರಣರೋಚಕ !

Narendra Modi: ಪಾಕ್‌ನಲ್ಲಿ ಉಗ್ರರ ಮುಗಿಸುವ ಹಿಂದೆ RAW ಕೈವಾಡ ? ಒಬ್ಬೊಬ್ಬ ಟೆರರಿಸ್ಟ್‌ ಹತ್ಯೆಯೂ ಅತ್ಯಂತ ರಣರೋಚಕ !

Published : Apr 07, 2024, 11:19 AM ISTUpdated : Apr 07, 2024, 11:20 AM IST

‘ಅಪರಿಚಿತ ಬಂದೂಕುದಾರಿ’ಮೂಲಕ RAW ಹತ್ಯೆ ಮಾಡಿಸಿದೆಯಾ? 
ಭಾರತದ ವಿರುದ್ಧ ಸ್ಕೆಚ್ ಹಾಕಿದ್ದವರು ಎಲ್ಲಿದ್ರು ಆಗ್ತಾರಾ ಖಲ್ಲಾಸ್?
ಕೆನಡಾದಲ್ಲೂ ತನ್ನ ವಿರೋಧಿಗಳ ಹೆಡೆಮುರಿ ಕಟ್ಟಿತಾ ಭಾರತ..? 
 

“ಇದು ಹಳೇ ಭಾರತ ಅಲ್ಲ. ಇದು ನಯಾ ಭಾರತ್ ಅನ್ನೋದು ಈಗ ಶತ್ರು ದೇಶಗಳಿಗೂ ಅರ್ಥವಾಗಿದೆ. ಭಾರತದ ಹೆಸರು ಕೇಳಿದ್ರೆ ಈಗ ಶತ್ರು ದೇಶಗಳು ನಡುಗುತ್ತವೆ. ಭಾರತದ ತಂಟೆಗೆ ಬಂದ್ರೆ ನುಗ್ಗಿ ಹೊಡೆಯುತ್ತೇವೆ ಎಂಬುವುದು ಶತ್ರುಗಳಿಗೂ ಗೊತ್ತಿದೆ.” ಪ್ರಧಾನಿ ನರೇಂದ್ರ ಮೋದಿ(Narendra Modi)ರಾಜಸ್ಥಾನದಲ್ಲಿ(Rajasthan) ಹೇಳಿದ್ದಾರೆ. ಈ ಮಾತು ಮೋದಿಯವರ ಈ ಮಾತುಗಳು ಎಲ್ಲೆಡೆ ಚರ್ಚೆಗಳಾಗುತ್ತಿದೆ. ಯಾಕೆಂದ್ರೆ ಪ್ರಧಾನಿ ನರೇಂದ್ರ ಮೋದಿ ಈ ಮಾತುಗಳನ್ನು  ಸುಮ್ಮನೆ ಹೇಳಿಲ್ಲ. ಈ ಮಾತುಗಳನ್ನು ಮೋದಿ ಈಗಾಗ್ಲೇ ಸಾಧಿಸಿಯಾಗಿದೆ. ದೇಶಕ್ಕೆ ತೊಂದ್ರೆ ಕೊಟ್ಟ ಉಗ್ರರನ್ನು(Terrorists) ಶತ್ರುಗಳ ಗಡಿಯೊಳಗೆ ನುಗ್ಗಿ ಆಗಲೇ ಹೊಡೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಚುರುವಿನಲ್ಲಿ ಎಲೆಕ್ಷನ್ ಪ್ರಚಾರದಲ್ಲಿದ್ದರು. ಈ ಸಂದರ್ಭದಲ್ಲಿ ರಾಜಸ್ಥಾನ ಜನತೆ ಮುಂದೆ, ಹತ್ತು ವರ್ಷಗಳ ತಮ್ಮ ಸಾಧನಾ ಪಟ್ಟಿಯನ್ನು ಮುಂದಿಟ್ಟರು. ಹಾಗೆನೇ 2014ರ ಹಿಂದೆ ಭಾರತ ಹೇಗಿತ್ತು, ಭಾರತೀಯ ಸೇನೆ ಹೇಗಿತ್ತು. ಆದ್ರೆ, ಈಗ ಭಾರತ ಹೇಗಿದೆ, ಭಾರತೀಯ ಸೇನೆ(Indian Army) ಹೇಗೆ ಬದಲಾಗಿದೆ ಅನ್ನೋದನ್ನು ಮೋದಿ ವಿವರಿಸಿದರು. ಈ ಸಂದರ್ಭದಲ್ಲಿ  ಅಂದು ಸೇನೆಯನ್ನು ಕಟ್ಟಿ ಹಾಕಿದ್ದವರು. ಈಗ ಸೇನಾ ಶಕ್ತಿಯನ್ನು ಪ್ರಶ್ನಿಸುತ್ತಿದ್ದಾರೆ. ಉಗ್ರರ ಹೆಡೆಮುರಿ ಕಟ್ಟಿದ್ದೇವೆಂದು ಸೇನೆ ಹೇಳಿದರೆ, ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು ಮೋದಿ.

ಇದನ್ನೂ ವೀಕ್ಷಿಸಿ:  Turning Point : ಬೆಚ್ಚಿಬೀಳಿಸಿತ್ತು ಭಿಂದ್ರನ್‌ವಾಲೆಯ ಬೇಡಿಕೆ! ಪಂಜಾಬಿನ ರಕ್ತಪಾತದ ಹಿಂದೆ ರಾಜಕಾರಣದ ನೆರಳು!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more