Narendra Modi: ಪಾಕ್‌ನಲ್ಲಿ ಉಗ್ರರ ಮುಗಿಸುವ ಹಿಂದೆ RAW ಕೈವಾಡ ? ಒಬ್ಬೊಬ್ಬ ಟೆರರಿಸ್ಟ್‌ ಹತ್ಯೆಯೂ ಅತ್ಯಂತ ರಣರೋಚಕ !

Narendra Modi: ಪಾಕ್‌ನಲ್ಲಿ ಉಗ್ರರ ಮುಗಿಸುವ ಹಿಂದೆ RAW ಕೈವಾಡ ? ಒಬ್ಬೊಬ್ಬ ಟೆರರಿಸ್ಟ್‌ ಹತ್ಯೆಯೂ ಅತ್ಯಂತ ರಣರೋಚಕ !

Published : Apr 07, 2024, 11:19 AM ISTUpdated : Apr 07, 2024, 11:20 AM IST

‘ಅಪರಿಚಿತ ಬಂದೂಕುದಾರಿ’ಮೂಲಕ RAW ಹತ್ಯೆ ಮಾಡಿಸಿದೆಯಾ? 
ಭಾರತದ ವಿರುದ್ಧ ಸ್ಕೆಚ್ ಹಾಕಿದ್ದವರು ಎಲ್ಲಿದ್ರು ಆಗ್ತಾರಾ ಖಲ್ಲಾಸ್?
ಕೆನಡಾದಲ್ಲೂ ತನ್ನ ವಿರೋಧಿಗಳ ಹೆಡೆಮುರಿ ಕಟ್ಟಿತಾ ಭಾರತ..? 
 

“ಇದು ಹಳೇ ಭಾರತ ಅಲ್ಲ. ಇದು ನಯಾ ಭಾರತ್ ಅನ್ನೋದು ಈಗ ಶತ್ರು ದೇಶಗಳಿಗೂ ಅರ್ಥವಾಗಿದೆ. ಭಾರತದ ಹೆಸರು ಕೇಳಿದ್ರೆ ಈಗ ಶತ್ರು ದೇಶಗಳು ನಡುಗುತ್ತವೆ. ಭಾರತದ ತಂಟೆಗೆ ಬಂದ್ರೆ ನುಗ್ಗಿ ಹೊಡೆಯುತ್ತೇವೆ ಎಂಬುವುದು ಶತ್ರುಗಳಿಗೂ ಗೊತ್ತಿದೆ.” ಪ್ರಧಾನಿ ನರೇಂದ್ರ ಮೋದಿ(Narendra Modi)ರಾಜಸ್ಥಾನದಲ್ಲಿ(Rajasthan) ಹೇಳಿದ್ದಾರೆ. ಈ ಮಾತು ಮೋದಿಯವರ ಈ ಮಾತುಗಳು ಎಲ್ಲೆಡೆ ಚರ್ಚೆಗಳಾಗುತ್ತಿದೆ. ಯಾಕೆಂದ್ರೆ ಪ್ರಧಾನಿ ನರೇಂದ್ರ ಮೋದಿ ಈ ಮಾತುಗಳನ್ನು  ಸುಮ್ಮನೆ ಹೇಳಿಲ್ಲ. ಈ ಮಾತುಗಳನ್ನು ಮೋದಿ ಈಗಾಗ್ಲೇ ಸಾಧಿಸಿಯಾಗಿದೆ. ದೇಶಕ್ಕೆ ತೊಂದ್ರೆ ಕೊಟ್ಟ ಉಗ್ರರನ್ನು(Terrorists) ಶತ್ರುಗಳ ಗಡಿಯೊಳಗೆ ನುಗ್ಗಿ ಆಗಲೇ ಹೊಡೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಚುರುವಿನಲ್ಲಿ ಎಲೆಕ್ಷನ್ ಪ್ರಚಾರದಲ್ಲಿದ್ದರು. ಈ ಸಂದರ್ಭದಲ್ಲಿ ರಾಜಸ್ಥಾನ ಜನತೆ ಮುಂದೆ, ಹತ್ತು ವರ್ಷಗಳ ತಮ್ಮ ಸಾಧನಾ ಪಟ್ಟಿಯನ್ನು ಮುಂದಿಟ್ಟರು. ಹಾಗೆನೇ 2014ರ ಹಿಂದೆ ಭಾರತ ಹೇಗಿತ್ತು, ಭಾರತೀಯ ಸೇನೆ ಹೇಗಿತ್ತು. ಆದ್ರೆ, ಈಗ ಭಾರತ ಹೇಗಿದೆ, ಭಾರತೀಯ ಸೇನೆ(Indian Army) ಹೇಗೆ ಬದಲಾಗಿದೆ ಅನ್ನೋದನ್ನು ಮೋದಿ ವಿವರಿಸಿದರು. ಈ ಸಂದರ್ಭದಲ್ಲಿ  ಅಂದು ಸೇನೆಯನ್ನು ಕಟ್ಟಿ ಹಾಕಿದ್ದವರು. ಈಗ ಸೇನಾ ಶಕ್ತಿಯನ್ನು ಪ್ರಶ್ನಿಸುತ್ತಿದ್ದಾರೆ. ಉಗ್ರರ ಹೆಡೆಮುರಿ ಕಟ್ಟಿದ್ದೇವೆಂದು ಸೇನೆ ಹೇಳಿದರೆ, ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು ಮೋದಿ.

ಇದನ್ನೂ ವೀಕ್ಷಿಸಿ:  Turning Point : ಬೆಚ್ಚಿಬೀಳಿಸಿತ್ತು ಭಿಂದ್ರನ್‌ವಾಲೆಯ ಬೇಡಿಕೆ! ಪಂಜಾಬಿನ ರಕ್ತಪಾತದ ಹಿಂದೆ ರಾಜಕಾರಣದ ನೆರಳು!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more