Narendra Modi: ಪಾಕ್‌ನಲ್ಲಿ ಉಗ್ರರ ಮುಗಿಸುವ ಹಿಂದೆ RAW ಕೈವಾಡ ? ಒಬ್ಬೊಬ್ಬ ಟೆರರಿಸ್ಟ್‌ ಹತ್ಯೆಯೂ ಅತ್ಯಂತ ರಣರೋಚಕ !

Narendra Modi: ಪಾಕ್‌ನಲ್ಲಿ ಉಗ್ರರ ಮುಗಿಸುವ ಹಿಂದೆ RAW ಕೈವಾಡ ? ಒಬ್ಬೊಬ್ಬ ಟೆರರಿಸ್ಟ್‌ ಹತ್ಯೆಯೂ ಅತ್ಯಂತ ರಣರೋಚಕ !

Published : Apr 07, 2024, 11:19 AM ISTUpdated : Apr 07, 2024, 11:20 AM IST

‘ಅಪರಿಚಿತ ಬಂದೂಕುದಾರಿ’ಮೂಲಕ RAW ಹತ್ಯೆ ಮಾಡಿಸಿದೆಯಾ? 
ಭಾರತದ ವಿರುದ್ಧ ಸ್ಕೆಚ್ ಹಾಕಿದ್ದವರು ಎಲ್ಲಿದ್ರು ಆಗ್ತಾರಾ ಖಲ್ಲಾಸ್?
ಕೆನಡಾದಲ್ಲೂ ತನ್ನ ವಿರೋಧಿಗಳ ಹೆಡೆಮುರಿ ಕಟ್ಟಿತಾ ಭಾರತ..? 
 

“ಇದು ಹಳೇ ಭಾರತ ಅಲ್ಲ. ಇದು ನಯಾ ಭಾರತ್ ಅನ್ನೋದು ಈಗ ಶತ್ರು ದೇಶಗಳಿಗೂ ಅರ್ಥವಾಗಿದೆ. ಭಾರತದ ಹೆಸರು ಕೇಳಿದ್ರೆ ಈಗ ಶತ್ರು ದೇಶಗಳು ನಡುಗುತ್ತವೆ. ಭಾರತದ ತಂಟೆಗೆ ಬಂದ್ರೆ ನುಗ್ಗಿ ಹೊಡೆಯುತ್ತೇವೆ ಎಂಬುವುದು ಶತ್ರುಗಳಿಗೂ ಗೊತ್ತಿದೆ.” ಪ್ರಧಾನಿ ನರೇಂದ್ರ ಮೋದಿ(Narendra Modi)ರಾಜಸ್ಥಾನದಲ್ಲಿ(Rajasthan) ಹೇಳಿದ್ದಾರೆ. ಈ ಮಾತು ಮೋದಿಯವರ ಈ ಮಾತುಗಳು ಎಲ್ಲೆಡೆ ಚರ್ಚೆಗಳಾಗುತ್ತಿದೆ. ಯಾಕೆಂದ್ರೆ ಪ್ರಧಾನಿ ನರೇಂದ್ರ ಮೋದಿ ಈ ಮಾತುಗಳನ್ನು  ಸುಮ್ಮನೆ ಹೇಳಿಲ್ಲ. ಈ ಮಾತುಗಳನ್ನು ಮೋದಿ ಈಗಾಗ್ಲೇ ಸಾಧಿಸಿಯಾಗಿದೆ. ದೇಶಕ್ಕೆ ತೊಂದ್ರೆ ಕೊಟ್ಟ ಉಗ್ರರನ್ನು(Terrorists) ಶತ್ರುಗಳ ಗಡಿಯೊಳಗೆ ನುಗ್ಗಿ ಆಗಲೇ ಹೊಡೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಚುರುವಿನಲ್ಲಿ ಎಲೆಕ್ಷನ್ ಪ್ರಚಾರದಲ್ಲಿದ್ದರು. ಈ ಸಂದರ್ಭದಲ್ಲಿ ರಾಜಸ್ಥಾನ ಜನತೆ ಮುಂದೆ, ಹತ್ತು ವರ್ಷಗಳ ತಮ್ಮ ಸಾಧನಾ ಪಟ್ಟಿಯನ್ನು ಮುಂದಿಟ್ಟರು. ಹಾಗೆನೇ 2014ರ ಹಿಂದೆ ಭಾರತ ಹೇಗಿತ್ತು, ಭಾರತೀಯ ಸೇನೆ ಹೇಗಿತ್ತು. ಆದ್ರೆ, ಈಗ ಭಾರತ ಹೇಗಿದೆ, ಭಾರತೀಯ ಸೇನೆ(Indian Army) ಹೇಗೆ ಬದಲಾಗಿದೆ ಅನ್ನೋದನ್ನು ಮೋದಿ ವಿವರಿಸಿದರು. ಈ ಸಂದರ್ಭದಲ್ಲಿ  ಅಂದು ಸೇನೆಯನ್ನು ಕಟ್ಟಿ ಹಾಕಿದ್ದವರು. ಈಗ ಸೇನಾ ಶಕ್ತಿಯನ್ನು ಪ್ರಶ್ನಿಸುತ್ತಿದ್ದಾರೆ. ಉಗ್ರರ ಹೆಡೆಮುರಿ ಕಟ್ಟಿದ್ದೇವೆಂದು ಸೇನೆ ಹೇಳಿದರೆ, ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು ಮೋದಿ.

ಇದನ್ನೂ ವೀಕ್ಷಿಸಿ:  Turning Point : ಬೆಚ್ಚಿಬೀಳಿಸಿತ್ತು ಭಿಂದ್ರನ್‌ವಾಲೆಯ ಬೇಡಿಕೆ! ಪಂಜಾಬಿನ ರಕ್ತಪಾತದ ಹಿಂದೆ ರಾಜಕಾರಣದ ನೆರಳು!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more