The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

Published : Mar 20, 2022, 03:53 PM ISTUpdated : Mar 20, 2022, 04:26 PM IST

ದಿ ಕಾಶ್ಮೀರ್ ಫೈಲ್ಸ್, ಬಹಳ ಚರ್ಚೆಯಾಗುತ್ತಿರುವ ಸಿನಿಮಾ. ಕಾಶ್ಮೀರ ಪಂಡಿತರ ಮೇಲೆ ನಡೆದ ಕ್ರೌರ್ಯದ ಕಹಿ ಸತ್ಯ ಬಿಚ್ಚಿಡುವ ಬಾಲಿವುಡ್ ವಿವೇಕ್ ಅಗ್ನಿಗೋತ್ರಿ ನಿರ್ದೇಶನದ ಚಿತ್ರ ದಿ ಕಾಶ್ಮೀರ ಫೈಲ್ಸ್ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. 

ಶ್ರೀನಗರ (ಮಾ. 20): ದಿ ಕಾಶ್ಮೀರ್ ಫೈಲ್ಸ್, ಬಹಳ ಚರ್ಚೆಯಾಗುತ್ತಿರುವ ಸಿನಿಮಾ. ಕಾಶ್ಮೀರ ಪಂಡಿತರ ಮೇಲೆ ನಡೆದ ಕ್ರೌರ್ಯದ ಕಹಿ ಸತ್ಯ ಬಿಚ್ಚಿಡುವ ಬಾಲಿವುಡ್ ವಿವೇಕ್ ಅಗ್ನಿಗೋತ್ರಿ ನಿರ್ದೇಶನದ ಚಿತ್ರ ದಿ ಕಾಶ್ಮೀರ ಫೈಲ್ಸ್ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. ಚಿತ್ರ ವೀಕ್ಷಿಸಿದ ಪ್ರತಿಯೊಬ್ಬರೂ ಭಾವುಕರಾಗುತ್ತಿರುವುದು ಈ ಚಿತ್ರದ ಕಥೆ ಅದೆಷ್ಟು ಪರಿಣಾಮ ಬೀರುತ್ತಿದೆ ಎನ್ನುವುದಕ್ಕೆ ಸಾಕ್ಷಿ. ಇನ್ನು ರಾಜಕೀಯವಾಗಿ ಕಾಂಗ್ರೆಸ್- ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಆಹಾರವೂ ಆಗಿದೆ. 

ಇದೀಗ ಕಾಶ್ಮೀರ ಮಾಜಿ ಸಿಎಂ ನ್ಯಾಶನಲ್ ಕಾನ್ಫೆರೆನ್ಸ್ ಪಕ್ಷದ ಅಧ್ಯಕ್ಷ ಓಮರ್ ಅಬ್ದುಲ್ಲಾ, 'ಇದು ಸುಳ್ಳಿನ ಕಂತೆ. ಕಾಶ್ಮೀರ ಪಂಡಿತರ ಮೇಲೆ ಕ್ರೌರ್ಯ ನಡೆಯಿತು ಎಂದು ಹೇಳಲಾಗುತ್ತಿರುವ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ ಆಗಿರಲಿಲ್ಲ. ಈ ವೇಳೆ ರಾಜ್ಯಪಾಲರ ಆಡಳಿತವಿತ್ತು. ಕೇಂದ್ರದಲ್ಲಿ ವಿಪಿ ಸಿಂಗ್ ಸರ್ಕಾರವಿತ್ತು. ಈ ಸರ್ಕಾರಕ್ಕೆ ಬಿಜೆಪಿ ಬಾಹ್ಯ ಬೆಂಬಲವಿತ್ತು. ಆದರೆ ಈ ವಿವರ ಚಿತ್ರದಲ್ಲಿ ಮರೆ ಮಾಚಲಾಗಿದೆ. 1990 ರಲ್ಲಿ ಕಾಶ್ಮೀರ ಪಂಡಿತರ ಮೇಲೆ ದಾಳಿಯಾಗಿದೆ ಅನ್ನುವುದು ಸತ್ಯವಾದರೆ ವಿಷಾಧಿಸುತ್ತೇನೆ. ಆದರೆ ಕಣಿವೆ ರಾಜ್ಯದಲ್ಲಿ ಮುಸ್ಲಿಮರೂ ಕೂಡಾ ಬಲಿಯಾಗಿದ್ದಾರೆ. ಅವರ ಕುರಿತ ಒಂದು ವಾಕ್ಯವೂ ಚಿತ್ರದಲ್ಲಿಲ್ಲ. ಹೀಗಾಗಿ ದಿ ಕಾಶ್ಮೀರ ಚಿತ್ರ ಸತ್ಯಕ್ಕೂ ದೂರವಾಗಿದೆ' ಎಂದು ಅಬ್ದುಲ್ಲಾ ಹೇಳಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more