The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

Published : Mar 20, 2022, 03:53 PM ISTUpdated : Mar 20, 2022, 04:26 PM IST

ದಿ ಕಾಶ್ಮೀರ್ ಫೈಲ್ಸ್, ಬಹಳ ಚರ್ಚೆಯಾಗುತ್ತಿರುವ ಸಿನಿಮಾ. ಕಾಶ್ಮೀರ ಪಂಡಿತರ ಮೇಲೆ ನಡೆದ ಕ್ರೌರ್ಯದ ಕಹಿ ಸತ್ಯ ಬಿಚ್ಚಿಡುವ ಬಾಲಿವುಡ್ ವಿವೇಕ್ ಅಗ್ನಿಗೋತ್ರಿ ನಿರ್ದೇಶನದ ಚಿತ್ರ ದಿ ಕಾಶ್ಮೀರ ಫೈಲ್ಸ್ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. 

ಶ್ರೀನಗರ (ಮಾ. 20): ದಿ ಕಾಶ್ಮೀರ್ ಫೈಲ್ಸ್, ಬಹಳ ಚರ್ಚೆಯಾಗುತ್ತಿರುವ ಸಿನಿಮಾ. ಕಾಶ್ಮೀರ ಪಂಡಿತರ ಮೇಲೆ ನಡೆದ ಕ್ರೌರ್ಯದ ಕಹಿ ಸತ್ಯ ಬಿಚ್ಚಿಡುವ ಬಾಲಿವುಡ್ ವಿವೇಕ್ ಅಗ್ನಿಗೋತ್ರಿ ನಿರ್ದೇಶನದ ಚಿತ್ರ ದಿ ಕಾಶ್ಮೀರ ಫೈಲ್ಸ್ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. ಚಿತ್ರ ವೀಕ್ಷಿಸಿದ ಪ್ರತಿಯೊಬ್ಬರೂ ಭಾವುಕರಾಗುತ್ತಿರುವುದು ಈ ಚಿತ್ರದ ಕಥೆ ಅದೆಷ್ಟು ಪರಿಣಾಮ ಬೀರುತ್ತಿದೆ ಎನ್ನುವುದಕ್ಕೆ ಸಾಕ್ಷಿ. ಇನ್ನು ರಾಜಕೀಯವಾಗಿ ಕಾಂಗ್ರೆಸ್- ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಆಹಾರವೂ ಆಗಿದೆ. 

ಇದೀಗ ಕಾಶ್ಮೀರ ಮಾಜಿ ಸಿಎಂ ನ್ಯಾಶನಲ್ ಕಾನ್ಫೆರೆನ್ಸ್ ಪಕ್ಷದ ಅಧ್ಯಕ್ಷ ಓಮರ್ ಅಬ್ದುಲ್ಲಾ, 'ಇದು ಸುಳ್ಳಿನ ಕಂತೆ. ಕಾಶ್ಮೀರ ಪಂಡಿತರ ಮೇಲೆ ಕ್ರೌರ್ಯ ನಡೆಯಿತು ಎಂದು ಹೇಳಲಾಗುತ್ತಿರುವ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ ಆಗಿರಲಿಲ್ಲ. ಈ ವೇಳೆ ರಾಜ್ಯಪಾಲರ ಆಡಳಿತವಿತ್ತು. ಕೇಂದ್ರದಲ್ಲಿ ವಿಪಿ ಸಿಂಗ್ ಸರ್ಕಾರವಿತ್ತು. ಈ ಸರ್ಕಾರಕ್ಕೆ ಬಿಜೆಪಿ ಬಾಹ್ಯ ಬೆಂಬಲವಿತ್ತು. ಆದರೆ ಈ ವಿವರ ಚಿತ್ರದಲ್ಲಿ ಮರೆ ಮಾಚಲಾಗಿದೆ. 1990 ರಲ್ಲಿ ಕಾಶ್ಮೀರ ಪಂಡಿತರ ಮೇಲೆ ದಾಳಿಯಾಗಿದೆ ಅನ್ನುವುದು ಸತ್ಯವಾದರೆ ವಿಷಾಧಿಸುತ್ತೇನೆ. ಆದರೆ ಕಣಿವೆ ರಾಜ್ಯದಲ್ಲಿ ಮುಸ್ಲಿಮರೂ ಕೂಡಾ ಬಲಿಯಾಗಿದ್ದಾರೆ. ಅವರ ಕುರಿತ ಒಂದು ವಾಕ್ಯವೂ ಚಿತ್ರದಲ್ಲಿಲ್ಲ. ಹೀಗಾಗಿ ದಿ ಕಾಶ್ಮೀರ ಚಿತ್ರ ಸತ್ಯಕ್ಕೂ ದೂರವಾಗಿದೆ' ಎಂದು ಅಬ್ದುಲ್ಲಾ ಹೇಳಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more