The Kashmir Files: 4 ಲಕ್ಷ ಕುಟುಂಬಗಳ ನೋವಿನ ಕಥೆ, ತೆರೆ ಮೇಲೆ ಬಂತು ಕರಾಳ ಇತಿಹಾಸ

The Kashmir Files: 4 ಲಕ್ಷ ಕುಟುಂಬಗಳ ನೋವಿನ ಕಥೆ, ತೆರೆ ಮೇಲೆ ಬಂತು ಕರಾಳ ಇತಿಹಾಸ

Suvarna News   | Asianet News
Published : Mar 14, 2022, 05:25 PM ISTUpdated : Mar 14, 2022, 05:53 PM IST

ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ನಿರ್ದೇಶನದ, ಅನುಪಮ್ ಖೇರ್ (Anupam Kher), ಮಿಥುನ್ ಚಕ್ರವರ್ತಿ (Mithun Chakraborty) ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ಸಿನಿಮಾ ದಿ ಕಾಶ್ಮೀರ್ ಫೈಲ್ಸ್ (The Kashmir Files) ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ.

ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ನಿರ್ದೇಶನದ, ಅನುಪಮ್ ಖೇರ್ (Anupam Kher), ಮಿಥುನ್ ಚಕ್ರವರ್ತಿ (Mithun Chakraborty) ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ಸಿನಿಮಾ ದಿ ಕಾಶ್ಮೀರ್ ಫೈಲ್ಸ್ (The Kashmir Files) ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕಾಶ್ಮೀರ ಹಿಂದುಗಳ ಹತ್ಯಾಕಾಂಡದ ಕತೆ ಹೊಂದಿರುವ ಈ ಸಿನಿಮಾ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. 

ಕಾಶ್ಮೀರಿ ಪಂಡಿತರ ನೋವು, ಉಗ್ರರ ಕೃತ್ಯಗಳಿಂದ ತೊಂದರೆಗೆ ಒಳಗಾದ ಜನರ ಕುರಿತು ದಿ ಕಾಶ್ಮೀರ್ ಫೈಲ್ಸ್ (The Kashmir Files) ಫಿಲಂನಲ್ಲಿ ತೋರಿಸಲಾಗಿದೆ. ಈ ಕತೆ ಕಾಲ್ಪನಿಕವಲ್ಲ; ಅದರಲ್ಲಿರುವ ಒಂದೊಂದು ದೃಶ್ಯವೂ ಅಕ್ಷರಶಃ ಸತ್ಯ.  ಸ್ವತಃ ಕಾಶ್ಮೀರಿ ಪಂಡಿತರಾದ ಅನುಪಮ್ ಖೆರ್ (Anupam Kher) ಅವರ ಅಭಿನಯ ಕಣ್ಣೀರು ತರಿಸುವಂತಿದೆ. ಈ ಚಿತ್ರದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಹಾಗೂ ಕಾಶ್ಮೀರಿ ಪಂಡಿತರ ಕಷ್ಟಗಳ ಬಗ್ಗೆ ತಿಳಿಸಿಕೊಡುವ ಒಳ್ಳೆಯ ಪ್ರಯತ್ನವಾಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!