The Kashmir Files: 4 ಲಕ್ಷ ಕುಟುಂಬಗಳ ನೋವಿನ ಕಥೆ, ತೆರೆ ಮೇಲೆ ಬಂತು ಕರಾಳ ಇತಿಹಾಸ

The Kashmir Files: 4 ಲಕ್ಷ ಕುಟುಂಬಗಳ ನೋವಿನ ಕಥೆ, ತೆರೆ ಮೇಲೆ ಬಂತು ಕರಾಳ ಇತಿಹಾಸ

Published : Mar 14, 2022, 05:25 PM ISTUpdated : Mar 14, 2022, 05:53 PM IST

ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ನಿರ್ದೇಶನದ, ಅನುಪಮ್ ಖೇರ್ (Anupam Kher), ಮಿಥುನ್ ಚಕ್ರವರ್ತಿ (Mithun Chakraborty) ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ಸಿನಿಮಾ ದಿ ಕಾಶ್ಮೀರ್ ಫೈಲ್ಸ್ (The Kashmir Files) ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ.

ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ನಿರ್ದೇಶನದ, ಅನುಪಮ್ ಖೇರ್ (Anupam Kher), ಮಿಥುನ್ ಚಕ್ರವರ್ತಿ (Mithun Chakraborty) ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ಸಿನಿಮಾ ದಿ ಕಾಶ್ಮೀರ್ ಫೈಲ್ಸ್ (The Kashmir Files) ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕಾಶ್ಮೀರ ಹಿಂದುಗಳ ಹತ್ಯಾಕಾಂಡದ ಕತೆ ಹೊಂದಿರುವ ಈ ಸಿನಿಮಾ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. 

ಕಾಶ್ಮೀರಿ ಪಂಡಿತರ ನೋವು, ಉಗ್ರರ ಕೃತ್ಯಗಳಿಂದ ತೊಂದರೆಗೆ ಒಳಗಾದ ಜನರ ಕುರಿತು ದಿ ಕಾಶ್ಮೀರ್ ಫೈಲ್ಸ್ (The Kashmir Files) ಫಿಲಂನಲ್ಲಿ ತೋರಿಸಲಾಗಿದೆ. ಈ ಕತೆ ಕಾಲ್ಪನಿಕವಲ್ಲ; ಅದರಲ್ಲಿರುವ ಒಂದೊಂದು ದೃಶ್ಯವೂ ಅಕ್ಷರಶಃ ಸತ್ಯ.  ಸ್ವತಃ ಕಾಶ್ಮೀರಿ ಪಂಡಿತರಾದ ಅನುಪಮ್ ಖೆರ್ (Anupam Kher) ಅವರ ಅಭಿನಯ ಕಣ್ಣೀರು ತರಿಸುವಂತಿದೆ. ಈ ಚಿತ್ರದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಹಾಗೂ ಕಾಶ್ಮೀರಿ ಪಂಡಿತರ ಕಷ್ಟಗಳ ಬಗ್ಗೆ ತಿಳಿಸಿಕೊಡುವ ಒಳ್ಳೆಯ ಪ್ರಯತ್ನವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?