The Kashmir Files: 4 ಲಕ್ಷ ಕುಟುಂಬಗಳ ನೋವಿನ ಕಥೆ, ತೆರೆ ಮೇಲೆ ಬಂತು ಕರಾಳ ಇತಿಹಾಸ

The Kashmir Files: 4 ಲಕ್ಷ ಕುಟುಂಬಗಳ ನೋವಿನ ಕಥೆ, ತೆರೆ ಮೇಲೆ ಬಂತು ಕರಾಳ ಇತಿಹಾಸ

Suvarna News   | Asianet News
Published : Mar 14, 2022, 05:25 PM ISTUpdated : Mar 14, 2022, 05:53 PM IST

ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ನಿರ್ದೇಶನದ, ಅನುಪಮ್ ಖೇರ್ (Anupam Kher), ಮಿಥುನ್ ಚಕ್ರವರ್ತಿ (Mithun Chakraborty) ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ಸಿನಿಮಾ ದಿ ಕಾಶ್ಮೀರ್ ಫೈಲ್ಸ್ (The Kashmir Files) ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ.

ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ನಿರ್ದೇಶನದ, ಅನುಪಮ್ ಖೇರ್ (Anupam Kher), ಮಿಥುನ್ ಚಕ್ರವರ್ತಿ (Mithun Chakraborty) ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ಸಿನಿಮಾ ದಿ ಕಾಶ್ಮೀರ್ ಫೈಲ್ಸ್ (The Kashmir Files) ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕಾಶ್ಮೀರ ಹಿಂದುಗಳ ಹತ್ಯಾಕಾಂಡದ ಕತೆ ಹೊಂದಿರುವ ಈ ಸಿನಿಮಾ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. 

ಕಾಶ್ಮೀರಿ ಪಂಡಿತರ ನೋವು, ಉಗ್ರರ ಕೃತ್ಯಗಳಿಂದ ತೊಂದರೆಗೆ ಒಳಗಾದ ಜನರ ಕುರಿತು ದಿ ಕಾಶ್ಮೀರ್ ಫೈಲ್ಸ್ (The Kashmir Files) ಫಿಲಂನಲ್ಲಿ ತೋರಿಸಲಾಗಿದೆ. ಈ ಕತೆ ಕಾಲ್ಪನಿಕವಲ್ಲ; ಅದರಲ್ಲಿರುವ ಒಂದೊಂದು ದೃಶ್ಯವೂ ಅಕ್ಷರಶಃ ಸತ್ಯ.  ಸ್ವತಃ ಕಾಶ್ಮೀರಿ ಪಂಡಿತರಾದ ಅನುಪಮ್ ಖೆರ್ (Anupam Kher) ಅವರ ಅಭಿನಯ ಕಣ್ಣೀರು ತರಿಸುವಂತಿದೆ. ಈ ಚಿತ್ರದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಹಾಗೂ ಕಾಶ್ಮೀರಿ ಪಂಡಿತರ ಕಷ್ಟಗಳ ಬಗ್ಗೆ ತಿಳಿಸಿಕೊಡುವ ಒಳ್ಳೆಯ ಪ್ರಯತ್ನವಾಗಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್