Uttar Pradesh: 4,442 ಅಭ್ಯರ್ಥಿಗಳಲ್ಲಿ ಠೇವಣಿ ಕಳೆದುಕೊಂಡವರು 3522 ಮಂದಿ..!

Uttar Pradesh: 4,442 ಅಭ್ಯರ್ಥಿಗಳಲ್ಲಿ ಠೇವಣಿ ಕಳೆದುಕೊಂಡವರು 3522 ಮಂದಿ..!

Published : Mar 13, 2022, 04:34 PM ISTUpdated : Mar 13, 2022, 05:47 PM IST

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ 399 ಸೀಟುಗಳ ಪೈಕಿ, 387 ಸೀಟುಗಳಲ್ಲಿ ಭದ್ರತಾ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿದೆ.

ಲಕ್ನೋ (ಮಾ. 12):  ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ 399 ಸೀಟುಗಳ ಪೈಕಿ, 387 ಸೀಟುಗಳಲ್ಲಿ ಭದ್ರತಾ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿದೆ. ಮಾಜಿ ಸಿಎಂ ಮಾಯಾವತಿ ಪಕ್ಷದ ಅಭ್ಯರ್ಥಿಗಳು 403 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 293 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಅಚ್ಚರಿ ಎಂದರೆ ಬಿಜೆಪಿ ಸ್ಪರ್ಧಿಸಿದ್ದ 376 ಕ್ಷೇತ್ರಗಳ ಪೈಕಿ 3 ರಲ್ಲಿ ಠೇವಣಿ ಕಳೆದುಕೊಂಡಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more