2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

Published : Feb 26, 2021, 05:28 PM IST

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ.

ಬೆಂಗಳೂರು (ಫೆ. 26): ದೇಶ​ದ​ ಕೊರೋನಾ ಹಾಟ್‌​ಸ್ಪಾಟ್‌ ಎಂಬ ಕುಖ್ಯಾ​ತಿಗೆ ಕಾರ​ಣ​ವಾ​ಗಿದ್ದ ಮಹಾ​ರಾ​ಷ್ಟ್ರ​ದಲ್ಲಿ ಹೊಸ​ದಾ​ಗಿ 8807 ಮಂದಿ​ಯಲ್ಲಿ ಕೊರೋನಾ ಸೋಂಕು ಪತ್ತೆ​ಯಾ​ಗಿದೆ. ಇತ್ತೀ​ಚಿನ ದಿನ​ಗ​ಳ​ಲ್ಲಿ ರಾಜ್ಯ​ದಲ್ಲಿ ದಾಖ​ಲಾದ ಗರಿಷ್ಠ ಸೋಂಕಿನ ಪ್ರಮಾಣ ಇದಾ​ಗಿದೆ ಎಂದು ಆರೋಗ್ಯ ಇಲಾಖೆ ತಿಳಿ​ಸಿದೆ. 

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ  ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ. ಸದ್ಯ ದೇಶದಲ್ಲಿ ಅತಿಹೆಚ್ಚಿನ ಸೋಂಕು ಕಂಡುಬರುತ್ತಿರುವ ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್‌, ಕರ್ನಾಟಕ, ಪಂಜಾಬ್‌, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ತಜ್ಞರ ತಂಡ ನಿಯೋಜಿಸಲಾಗಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?