2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

Published : Feb 26, 2021, 05:28 PM IST

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ.

ಬೆಂಗಳೂರು (ಫೆ. 26): ದೇಶ​ದ​ ಕೊರೋನಾ ಹಾಟ್‌​ಸ್ಪಾಟ್‌ ಎಂಬ ಕುಖ್ಯಾ​ತಿಗೆ ಕಾರ​ಣ​ವಾ​ಗಿದ್ದ ಮಹಾ​ರಾ​ಷ್ಟ್ರ​ದಲ್ಲಿ ಹೊಸ​ದಾ​ಗಿ 8807 ಮಂದಿ​ಯಲ್ಲಿ ಕೊರೋನಾ ಸೋಂಕು ಪತ್ತೆ​ಯಾ​ಗಿದೆ. ಇತ್ತೀ​ಚಿನ ದಿನ​ಗ​ಳ​ಲ್ಲಿ ರಾಜ್ಯ​ದಲ್ಲಿ ದಾಖ​ಲಾದ ಗರಿಷ್ಠ ಸೋಂಕಿನ ಪ್ರಮಾಣ ಇದಾ​ಗಿದೆ ಎಂದು ಆರೋಗ್ಯ ಇಲಾಖೆ ತಿಳಿ​ಸಿದೆ. 

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ  ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ. ಸದ್ಯ ದೇಶದಲ್ಲಿ ಅತಿಹೆಚ್ಚಿನ ಸೋಂಕು ಕಂಡುಬರುತ್ತಿರುವ ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್‌, ಕರ್ನಾಟಕ, ಪಂಜಾಬ್‌, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ತಜ್ಞರ ತಂಡ ನಿಯೋಜಿಸಲಾಗಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!