2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

Published : Feb 26, 2021, 05:28 PM IST

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ.

ಬೆಂಗಳೂರು (ಫೆ. 26): ದೇಶ​ದ​ ಕೊರೋನಾ ಹಾಟ್‌​ಸ್ಪಾಟ್‌ ಎಂಬ ಕುಖ್ಯಾ​ತಿಗೆ ಕಾರ​ಣ​ವಾ​ಗಿದ್ದ ಮಹಾ​ರಾ​ಷ್ಟ್ರ​ದಲ್ಲಿ ಹೊಸ​ದಾ​ಗಿ 8807 ಮಂದಿ​ಯಲ್ಲಿ ಕೊರೋನಾ ಸೋಂಕು ಪತ್ತೆ​ಯಾ​ಗಿದೆ. ಇತ್ತೀ​ಚಿನ ದಿನ​ಗ​ಳ​ಲ್ಲಿ ರಾಜ್ಯ​ದಲ್ಲಿ ದಾಖ​ಲಾದ ಗರಿಷ್ಠ ಸೋಂಕಿನ ಪ್ರಮಾಣ ಇದಾ​ಗಿದೆ ಎಂದು ಆರೋಗ್ಯ ಇಲಾಖೆ ತಿಳಿ​ಸಿದೆ. 

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ  ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ. ಸದ್ಯ ದೇಶದಲ್ಲಿ ಅತಿಹೆಚ್ಚಿನ ಸೋಂಕು ಕಂಡುಬರುತ್ತಿರುವ ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್‌, ಕರ್ನಾಟಕ, ಪಂಜಾಬ್‌, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ತಜ್ಞರ ತಂಡ ನಿಯೋಜಿಸಲಾಗಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?