2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

2 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?

Published : Feb 26, 2021, 05:28 PM IST

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ.

ಬೆಂಗಳೂರು (ಫೆ. 26): ದೇಶ​ದ​ ಕೊರೋನಾ ಹಾಟ್‌​ಸ್ಪಾಟ್‌ ಎಂಬ ಕುಖ್ಯಾ​ತಿಗೆ ಕಾರ​ಣ​ವಾ​ಗಿದ್ದ ಮಹಾ​ರಾ​ಷ್ಟ್ರ​ದಲ್ಲಿ ಹೊಸ​ದಾ​ಗಿ 8807 ಮಂದಿ​ಯಲ್ಲಿ ಕೊರೋನಾ ಸೋಂಕು ಪತ್ತೆ​ಯಾ​ಗಿದೆ. ಇತ್ತೀ​ಚಿನ ದಿನ​ಗ​ಳ​ಲ್ಲಿ ರಾಜ್ಯ​ದಲ್ಲಿ ದಾಖ​ಲಾದ ಗರಿಷ್ಠ ಸೋಂಕಿನ ಪ್ರಮಾಣ ಇದಾ​ಗಿದೆ ಎಂದು ಆರೋಗ್ಯ ಇಲಾಖೆ ತಿಳಿ​ಸಿದೆ. 

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್‌ -19 ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಅನ್ಯ ರಾಜ್ಯಗಳಿಂದ  ಆಗಮಿಸುವವರ ಮೇಲೆ ನಿಗಾವಹಿಸಲಾಗಿದೆ. ಸದ್ಯ ದೇಶದಲ್ಲಿ ಅತಿಹೆಚ್ಚಿನ ಸೋಂಕು ಕಂಡುಬರುತ್ತಿರುವ ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್‌, ಕರ್ನಾಟಕ, ಪಂಜಾಬ್‌, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ತಜ್ಞರ ತಂಡ ನಿಯೋಜಿಸಲಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?