ಹಿಮಾಲಯ ಸಂಕಟ, ಉತ್ತರ ಭಾರತಕ್ಕೆ ಕಾದಿದ್ಯಾ ಕಂಟಕ?

ಹಿಮಾಲಯ ಸಂಕಟ, ಉತ್ತರ ಭಾರತಕ್ಕೆ ಕಾದಿದ್ಯಾ ಕಂಟಕ?

Published : Feb 16, 2021, 01:36 PM ISTUpdated : Feb 16, 2021, 01:37 PM IST

ಹಿಮಾಲಯದಲ್ಲಿ ಉದ್ಭವಿಸುತ್ತಿದೆ ಉತ್ತರ ಭಾರತವನ್ನೇ ನುಂಗಿ ಹಾಕುವ ಪೆಡಂಭೂತ. ಒಂದೇ ವರ್ಷದಲ್ಲಿ 13 ಬಾರಿ ನಡುಗಿದೆ ಹಿಮಾಲಯ. ನಡುಗುತ್ತಲೇ ಇರೋದ್ಯಾಕೆ ಪರ್ವತ ರಾಜನ ಆಸ್ಥಾನ? ಎಂಟರಷ್ಟು ತೀವ್ರತೆಯ ಭೂಕಂಪಕ್ಕೆ ಶುರುವಾಯ್ತಾ ಕೌಂಟ್‌ಡೌನ್?

ನವದೆಹಲಿ(ಫೆ.16): ಹಿಮಾಲಯದಲ್ಲಿ ಉದ್ಭವಿಸುತ್ತಿದೆ ಉತ್ತರ ಭಾರತವನ್ನೇ ನುಂಗಿ ಹಾಕುವ ಪೆಡಂಭೂತ. ಒಂದೇ ವರ್ಷದಲ್ಲಿ 13 ಬಾರಿ ನಡುಗಿದೆ ಹಿಮಾಲಯ. ನಡುಗುತ್ತಲೇ ಇರೋದ್ಯಾಕೆ ಪರ್ವತ ರಾಜನ ಆಸ್ಥಾನ? ಎಂಟರಷ್ಟು ತೀವ್ರತೆಯ ಭೂಕಂಪಕ್ಕೆ ಶುರುವಾಯ್ತಾ ಕೌಂಟ್‌ಡೌನ್?

ಇವತ್ತೋ, ನಾಳೆಯೋ ನಡೆದೇ ಬಿಡುತ್ತಾ ವಿಧ್ವಂಸ? 2021ರ ಪ್ರಳಯಕ್ಕೆ 2015ರಲ್ಲೇ ಸ್ಕೆಚ್ ಹಾಕಿದ್ದನಾ ಭೂಕಂಪ ರಾಕ್ಷಸ? ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?