ಹಿಮಾಲಯ ಸಂಕಟ, ಉತ್ತರ ಭಾರತಕ್ಕೆ ಕಾದಿದ್ಯಾ ಕಂಟಕ?

ಹಿಮಾಲಯ ಸಂಕಟ, ಉತ್ತರ ಭಾರತಕ್ಕೆ ಕಾದಿದ್ಯಾ ಕಂಟಕ?

Published : Feb 16, 2021, 01:36 PM ISTUpdated : Feb 16, 2021, 01:37 PM IST

ಹಿಮಾಲಯದಲ್ಲಿ ಉದ್ಭವಿಸುತ್ತಿದೆ ಉತ್ತರ ಭಾರತವನ್ನೇ ನುಂಗಿ ಹಾಕುವ ಪೆಡಂಭೂತ. ಒಂದೇ ವರ್ಷದಲ್ಲಿ 13 ಬಾರಿ ನಡುಗಿದೆ ಹಿಮಾಲಯ. ನಡುಗುತ್ತಲೇ ಇರೋದ್ಯಾಕೆ ಪರ್ವತ ರಾಜನ ಆಸ್ಥಾನ? ಎಂಟರಷ್ಟು ತೀವ್ರತೆಯ ಭೂಕಂಪಕ್ಕೆ ಶುರುವಾಯ್ತಾ ಕೌಂಟ್‌ಡೌನ್?

ನವದೆಹಲಿ(ಫೆ.16): ಹಿಮಾಲಯದಲ್ಲಿ ಉದ್ಭವಿಸುತ್ತಿದೆ ಉತ್ತರ ಭಾರತವನ್ನೇ ನುಂಗಿ ಹಾಕುವ ಪೆಡಂಭೂತ. ಒಂದೇ ವರ್ಷದಲ್ಲಿ 13 ಬಾರಿ ನಡುಗಿದೆ ಹಿಮಾಲಯ. ನಡುಗುತ್ತಲೇ ಇರೋದ್ಯಾಕೆ ಪರ್ವತ ರಾಜನ ಆಸ್ಥಾನ? ಎಂಟರಷ್ಟು ತೀವ್ರತೆಯ ಭೂಕಂಪಕ್ಕೆ ಶುರುವಾಯ್ತಾ ಕೌಂಟ್‌ಡೌನ್?

ಇವತ್ತೋ, ನಾಳೆಯೋ ನಡೆದೇ ಬಿಡುತ್ತಾ ವಿಧ್ವಂಸ? 2021ರ ಪ್ರಳಯಕ್ಕೆ 2015ರಲ್ಲೇ ಸ್ಕೆಚ್ ಹಾಕಿದ್ದನಾ ಭೂಕಂಪ ರಾಕ್ಷಸ? ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?